ಕೊಲ್ಕತ್ತಾ: ಇಲ್ಲಿನ ಸಾಲ್ಟ್ ಲೇಕ್ ಕ್ರೀಡಾಂಗಣ ಫುಟ್ಬಾಲ್ ದಂತಕಥೆ ಸುನಿಲ್ ಚೆಟ್ರಿ ಅವರ ಕೊನೆಯ ಅಂತಾರಾಷ್ಟ್ರೀಯ ಪಂದ್ಯಕ್ಕೆ ಸಾಕ್ಷಿಯಾಗಿದೆ.
ಇಂದು ( ಜೂನ್ 6 ) ನಡೆದ ಕುವೈತ್ ವಿರುದ್ಧದ ಪಂದ್ಯದ ಮೂಲಕ ಈ ಮೊದಲೇ ಘೋಷಿಸಿದಂತೆ ತಮ್ಮ ವೃತ್ತಿ ಬದುಕನ್ನು ಕೊನೆಗೊಳಿಸಿದ್ದಾರೆ. ಈ ಪಂದ್ಯದಲ್ಲಿ ಭಾರತ ಹಾಗೂ ಕುವೈತ್ ಎರಡೂ ತಂಡಗಳೂ ಸಹ ಯಾವುದೇ ಗೋಲ್ ಬಾರಿಸುವಲ್ಲಿ ಯಶಸ್ವಿಯಾಗದ ಕಾರಣ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ.
ಪಂದ್ಯ ಮುಗಿಯುತ್ತಿದ್ದಂತೆ ಕ್ರೀಡಾಂಗಣದಲ್ಲಿ ಕಿಕ್ಕಿರಿದು ತುಂಬಿದ್ದ ಅಭಿಮಾನಿಗಳು, ಭಾರತ ತಂಡದ ಆಟಗಾರರಲ್ಲಿ ಬೇಸರ ಮನೆಮಾಡಿತ್ತು. 19 ವರ್ಷಗಳ ಕಾಲ ಅಂತಾರಾಷ್ಟ್ರೀಯ ಫುಟ್ಬಾಲ್ ಆಡಿ, ಭಾರತದಲ್ಲಿ ಕಾಲ್ಚೆಂಡಿನ ಕ್ರೇಜ್ ಹೆಚ್ಚಿಸಿದ ಸುನಿಲ್ ಚೆಟ್ರಿ ಕಣ್ಣೀರಿಡುತ್ತಾ ಮೈದಾನವನ್ನು ಒಂದು ಸುತ್ತುಹಾಕಿ ಅಭಿಮಾನಿಗಳತ್ತ ಕೈ ಬೀಸಿ ನಿರ್ಗಮಿಸಿದರು.
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…