ಕೊಲ್ಕತ್ತಾ: ಇಲ್ಲಿನ ಸಾಲ್ಟ್ ಲೇಕ್ ಕ್ರೀಡಾಂಗಣ ಫುಟ್ಬಾಲ್ ದಂತಕಥೆ ಸುನಿಲ್ ಚೆಟ್ರಿ ಅವರ ಕೊನೆಯ ಅಂತಾರಾಷ್ಟ್ರೀಯ ಪಂದ್ಯಕ್ಕೆ ಸಾಕ್ಷಿಯಾಗಿದೆ.
ಇಂದು ( ಜೂನ್ 6 ) ನಡೆದ ಕುವೈತ್ ವಿರುದ್ಧದ ಪಂದ್ಯದ ಮೂಲಕ ಈ ಮೊದಲೇ ಘೋಷಿಸಿದಂತೆ ತಮ್ಮ ವೃತ್ತಿ ಬದುಕನ್ನು ಕೊನೆಗೊಳಿಸಿದ್ದಾರೆ. ಈ ಪಂದ್ಯದಲ್ಲಿ ಭಾರತ ಹಾಗೂ ಕುವೈತ್ ಎರಡೂ ತಂಡಗಳೂ ಸಹ ಯಾವುದೇ ಗೋಲ್ ಬಾರಿಸುವಲ್ಲಿ ಯಶಸ್ವಿಯಾಗದ ಕಾರಣ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ.
ಪಂದ್ಯ ಮುಗಿಯುತ್ತಿದ್ದಂತೆ ಕ್ರೀಡಾಂಗಣದಲ್ಲಿ ಕಿಕ್ಕಿರಿದು ತುಂಬಿದ್ದ ಅಭಿಮಾನಿಗಳು, ಭಾರತ ತಂಡದ ಆಟಗಾರರಲ್ಲಿ ಬೇಸರ ಮನೆಮಾಡಿತ್ತು. 19 ವರ್ಷಗಳ ಕಾಲ ಅಂತಾರಾಷ್ಟ್ರೀಯ ಫುಟ್ಬಾಲ್ ಆಡಿ, ಭಾರತದಲ್ಲಿ ಕಾಲ್ಚೆಂಡಿನ ಕ್ರೇಜ್ ಹೆಚ್ಚಿಸಿದ ಸುನಿಲ್ ಚೆಟ್ರಿ ಕಣ್ಣೀರಿಡುತ್ತಾ ಮೈದಾನವನ್ನು ಒಂದು ಸುತ್ತುಹಾಕಿ ಅಭಿಮಾನಿಗಳತ್ತ ಕೈ ಬೀಸಿ ನಿರ್ಗಮಿಸಿದರು.
ಮಂಜು ಕೋಟೆ ಕಬಿನಿ ಜಲಾಶಯ ಭರ್ತಿ; ೧೦ ಸಾವಿರ ಕ್ಯೂಸೆಕ್ಸ್ ನೀರು ತಮಿಳುನಾಡಿಗೆ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಬರದ ನಡುವೆಯೂ ಕೇರಳದ…
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…