ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ತಂಡವು ತನ್ನ ತವರು ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ಕೊನೆಯ ಲೀಗ್ ಪಂದ್ಯವಾಡಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೋಲನುಭವಿಸಿದೆ. ಆದರೆ ತವರಿನ ಕೊನೆಯ ಲೀಗ್ ಪಂದ್ಯವಾದ ಕಾರಣ ಅಭಿಮಾನಿಗಳಿಗೆ ಧನ್ಯವಾದ ಹೇಳಲು ಸ್ಟೇಡಿಯಂನತ್ತ ಚೆಂಡುಗಳನ್ನು ಎಸೆದರು.
ಧೋನಿ ಮತ್ತು ಸಿಎಸ್ಕೆ ಆಟಗಾರರು ಚೆಪಾಕ್ ನಲ್ಲಿ ಸುತ್ತುತ್ತಿರುವಾಗ ಪ್ರಸ್ತುತ ಐಪಿಎಲ್ 2023 ರ ಕಾಮೆಂಟರಿ ತಂಡದ ಭಾಗವಾಗಿರುವ ಭಾರತದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಅವರು ಸಿಎಸ್ ಕೆ ನಾಯಕ ಧೋನಿ ಬಳಿ ಓಡಿ ಬಂದು ಅವರ ಶರ್ಟ್ ನಲ್ಲಿ ಅವರ ಆಟೋಗ್ರಾಫ್ ತೆಗೆದುಕೊಂಡರು.
ಅದೇ ಕ್ಷಣದ ನಂತರ ಧೋನಿ ಮತ್ತು ಗವಾಸ್ಕರ್ ಹಗ್ ಮಾಡಿಕೊಂಡರು.
ತನ್ನ ಶರ್ಟ್ ಮೇಲೆ ಧೋನಿಯ ಹಸ್ತಾಕ್ಷರವನ್ನು ಪಡೆದ ನಂತರ, ಗವಾಸ್ಕರ್ ಅವರು ಕಾಮೆಂಟರಿಯಲ್ಲಿ “ದಯವಿಟ್ಟು ಉಳಿದ ಪಂದ್ಯಗಳಿಗೆ ನನಗೆ ಹೊಸ ಗುಲಾಬಿ ಶರ್ಟ್ ನೀಡಿ” ಎಂದು ಹೇಳಿದರು.
ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ…
ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ…
ಟೆಹರಾನ್: ಇರಾನ್-ಇಸ್ರೇಲ್ ಸಂಘರ್ಷದ ಮಧ್ಯೆಯೇ ಭಾರತಕ್ಕೆ ಮತ್ತೊಂದು ಗುಡ್ನ್ಯೂಸ್ ಮತ್ತೊಂದು ಗುಡ್ನ್ಯೂಸ್ ಸಿಕ್ಕಿದೆ. ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ…
ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…
ಚಾಮರಾಜನಗರ: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್ ಮೀಡಿಯಾದಲ್ಲಿ ಪೆಟ್ರೋಲ್, ಡೀಸೆಲ್…
ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ…