ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ತಂಡವು ತನ್ನ ತವರು ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ಕೊನೆಯ ಲೀಗ್ ಪಂದ್ಯವಾಡಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೋಲನುಭವಿಸಿದೆ. ಆದರೆ ತವರಿನ ಕೊನೆಯ ಲೀಗ್ ಪಂದ್ಯವಾದ ಕಾರಣ ಅಭಿಮಾನಿಗಳಿಗೆ ಧನ್ಯವಾದ ಹೇಳಲು ಸ್ಟೇಡಿಯಂನತ್ತ ಚೆಂಡುಗಳನ್ನು ಎಸೆದರು.
ಧೋನಿ ಮತ್ತು ಸಿಎಸ್ಕೆ ಆಟಗಾರರು ಚೆಪಾಕ್ ನಲ್ಲಿ ಸುತ್ತುತ್ತಿರುವಾಗ ಪ್ರಸ್ತುತ ಐಪಿಎಲ್ 2023 ರ ಕಾಮೆಂಟರಿ ತಂಡದ ಭಾಗವಾಗಿರುವ ಭಾರತದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಅವರು ಸಿಎಸ್ ಕೆ ನಾಯಕ ಧೋನಿ ಬಳಿ ಓಡಿ ಬಂದು ಅವರ ಶರ್ಟ್ ನಲ್ಲಿ ಅವರ ಆಟೋಗ್ರಾಫ್ ತೆಗೆದುಕೊಂಡರು.
ಅದೇ ಕ್ಷಣದ ನಂತರ ಧೋನಿ ಮತ್ತು ಗವಾಸ್ಕರ್ ಹಗ್ ಮಾಡಿಕೊಂಡರು.
ತನ್ನ ಶರ್ಟ್ ಮೇಲೆ ಧೋನಿಯ ಹಸ್ತಾಕ್ಷರವನ್ನು ಪಡೆದ ನಂತರ, ಗವಾಸ್ಕರ್ ಅವರು ಕಾಮೆಂಟರಿಯಲ್ಲಿ “ದಯವಿಟ್ಟು ಉಳಿದ ಪಂದ್ಯಗಳಿಗೆ ನನಗೆ ಹೊಸ ಗುಲಾಬಿ ಶರ್ಟ್ ನೀಡಿ” ಎಂದು ಹೇಳಿದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…