ಕ್ರೀಡೆ

ಫೈನಲ್‌ ತಲುಪಿದ ಭಾರತದ ಸ್ಟಾರ್‌ ಶೂಟರ್‌ ಸ್ವಪ್ನಿಲ್‌ ಕುಸಾಲೆ

ಪ್ಯಾರಿಸ್:‌ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತದ ಕ್ರೀಡಾಪಟುಗಳು ಅಮೋಘ ಪ್ರದರ್ಶನ ನೀಡುತ್ತಿದ್ದು, ಇಂದು ಕೂಡ ಭಾರತದ ಕ್ರೀಡಾಪಟುಗಳು ಗೆಲುವಿನ ನಾಗಾಲೋಟ ಮುಂದುವರೆಸಿದ್ದಾರೆ.

ಭಾರತದ ಸ್ಟಾರ್‌ ಶೂಟರ್‌ ಸ್ವಪ್ನಿಕ್‌ ಕುಸಾಲೆ 50 ಮೀಟರ್‌ ಏರ್‌ ರೈಫಲ್‌ 3 ಸ್ಥಾನಗಳ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ. ಇಂದು ನಡೆದ ಅರ್ಹತಾ ಸ್ಪರ್ಧೆಯಲ್ಲಿ ಏಳನೇ ಸ್ಥಾನ ಪಡೆದು ಅಗ್ರ-8ರಲ್ಲಿ ಸ್ಥಾನ ಪಡೆದು ಫೈನಲ್‌ಗೆ ಅರ್ಹತೆ ಪಡೆದರು. ಐಶ್ವರಿ ಪ್ರತಾಪ್‌ ಸಿಂಗ್‌ ತೋಮರ್‌ ಅರ್ಹತಾ ಈವೆಂಟ್‌ನ ಅಗ್ರ ಎಂಟರೊಳಗೆ ಪ್ರವೇಶಿಸಲು ಸಾಧ್ಯವಾಗದೇ ಸ್ಪರ್ಧೆಯಿಂದ ಹೊರಗುಳಿದರು.

ಮೊದಲ 8 ಸ್ಥಾನ ಗಳಿಸಿದ ಕ್ರೀಡಾಪಟುಗಳು ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ. ಸ್ವಪ್ನಿಲ್‌ ಅಂಕಗಳ ವಿಷಯದಲ್ಲಿ ಸ್ಥಿರತೆ ತೋರಿದರು. ಹೀಗಾಗಿ ಪ್ರತಿ ಸರಣಿಯಲ್ಲಿ 99 ಅಂಕಗಳನ್ನು ಗಳಿಸಿದರು. ಹೀಗಾಗಿ ಪ್ರತಿ ಸರಣಿಯಲ್ಲಿ 99 ಅಂಕಗಳನ್ನು ಗಳಿಸಿದರು.

ಬಳಿಕ ಅದ್ಬುತ ಪ್ರದರ್ಶನದಿಂದಾಗಿ ಐಶ್ವರಿ ಅಗ್ರ ಎಂಟರೊಳಗೆ ಎಂಟ್ರಿಕೊಟ್ಟರು. ಈ ಸಂದರ್ಭದಲ್ಲಿ ಸ್ವಪ್ನಿಲ್‌ 13 ಒಳಗಿನ 10 ರಿಂಗ್‌ಗಳೊಂದಿಗೆ 197 ಅಂಕಗಳನ್ನು ಗಳಿಸಿದರು. ವಿಶ್ವ ರ್ಯಾಂಕಿಂಗ್‌ನಲ್ಲಿ 22ನೇ ಸ್ಥಾನದಲ್ಲಿರುವ ಐಶ್ವರಿ ತಮ್ಮ ಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ವಿಫಲರಾಗಿ ಅಂತಿಮ ಅಂಕಪಟ್ಟಿಯಲ್ಲಿ ಎಡವಿದರು.

ಮೊದಲ 8 ಸ್ಥಾನ ಗಳಿಸಿದ ಕ್ರೀಡಾಪಟುಗಳು ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ. ಸ್ವಪ್ನಿಲ್‌ ಅಂಕಗಳ ವಿಷಯದಲ್ಲಿ ಸ್ಥಿರತೆ ತೋರಿದರು. ಹೀಗಾಗಿ ಪ್ರತಿ ಸರಣಿಯಲ್ಲಿ 99 ಅಂಕಗಳನ್ನು ಗಳಿಸಿದರು. ಸ್ವಪ್ನಿಲ್‌ 13 ಸಂದರ್ಭಗಳಲ್ಲಿ ಒಳಗಿನ 10 ಉಂಗುರಗಳನ್ನು ಹೊಡೆದು 6ನೇ ಸ್ಥಾನ ಪಡೆದರು.

ಬಳಿಕ ಎರಡನೇ ಸರಣಿಯಲ್ಲಿ 98 ಅಂಕ ಗಳಿಸುವ ಮೂಲಕ ಕೊಂಚ ಪುನರಾಗಮನ ಮಾಡಿದ ಐಶ್ವರಿ, ಅರ್ಹತಾ ಈವೆಂಟ್‌ನ ಅಗ್ರ ಎಂಟರೊಳಗೆ ಪ್ರವೇಶಿಸಲು ಈ ಅಂಕಗಳು ಐಶ್ವರಿ ಅವರಿಗೆ ಸಾಕಾಗಲಿಲ್ಲ. ಇದರ ಪರಿಣಾಮವಾಗಿ ಐಶ್ವರಿ ಪಂದ್ಯಾವಳಿಯಿಂದ ಹೊರನಡೆದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಉಪ ಚುನಾವಣೆ | 1ಗಂಟೆ ವೇಳೆಗೆ ಬಾಗಲಕೋಟೆ ಶೇ.43, ದಾವಣಗೆರೆ ಶೇ.28ರಷ್ಟು ಮತದಾನ

ದಾವಣಗೆರೆ : ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಹಣಾಹಣಿಗೆ ಸಾಕ್ಷಿಯಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ…

21 mins ago

ಚಾರಣಿಗರ ಸುರಕ್ಷತೆಗಾಗಿ ಟ್ರ್ಯಾಕಿಂಗ್ ಆಪ್, ವಿಮೆ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ರಾಜ್ಯದ ಗಿರಿಶ್ರೇಣಿಗಳಿಗೆ ಬರುವ ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ ದೇಶಕ್ಕೆ ಮಾದರಿಯಾಗುವಂತಹ ಪ್ರಮಾಣಿತ ಮಾನದಂಡ (ಎಸ್.ಓ.ಪಿ.) ರೂಪಿಸುವಂತೆ ಅರಣ್ಯ,…

1 hour ago

ಅಡುಗೆ ಅನಿಲ,‌ಪೆಟ್ರೋಲಿಯಂ ಉತ್ಪನ್ನಗಳ ಕೊರತೆಗೆ ಕೇಂದ್ರ ಕಾರಣ ; ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ದೇಶದಲ್ಲಿ ಅಡುಗೆ ಅನಿಲ, ಪೆಟ್ರೊಲ್ ಡಿಸೇಲ್ ಕೊರತೆಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್…

2 hours ago

ಮೈಸೂರು-ಜೋಧ್‌ಪುರ ನಡುವೆ ವಿಶೇಷ ರೈಲು ಸೇವೆ ಆರಂಭ

ಮೈಸೂರು : ಮೈಸೂರು-ಜೋಧ್‌ಪುರ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭವಾಗಿರುವುದಕ್ಕೆ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ…

2 hours ago

ಓದುಗರ ಪತ್ರ | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಮಾರಕ ನಿರ್ಮಾಣ ಸ್ವಾಗತಾರ್ಹ

೨೦೨೫ರ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ೧೮ ವರ್ಷಗಳ ನಂತರ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಜಯಶೀಲರಾಗಿ…

2 hours ago

ಓದುಗರ ಪತ್ರ | ಆಟೋ ಚಾಲಕರಿಗೆ ಸರ್ಕಾರ ಪರಿಹಾರ ನೀಡಲಿ

ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಯುದ್ಧ ನಡೆಸುತ್ತಿರುವುದರಿಂದ ಕೊಲ್ಲಿ ರಾಷ್ಟ್ರಗಳಿಂದ ಹಾರ್ಮುಜ್ ಜಲಸಂಧಿಯ ಮೂಲಕ ಪೂರೈಕೆಯಾಗುತ್ತಿದ್ದ ಕಚ್ಚಾ ತೈಲ…

2 hours ago