ಕ್ರೀಡೆ

ಫೈನಲ್‌ ತಲುಪಿದ ಭಾರತದ ಸ್ಟಾರ್‌ ಶೂಟರ್‌ ಸ್ವಪ್ನಿಲ್‌ ಕುಸಾಲೆ

ಪ್ಯಾರಿಸ್:‌ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತದ ಕ್ರೀಡಾಪಟುಗಳು ಅಮೋಘ ಪ್ರದರ್ಶನ ನೀಡುತ್ತಿದ್ದು, ಇಂದು ಕೂಡ ಭಾರತದ ಕ್ರೀಡಾಪಟುಗಳು ಗೆಲುವಿನ ನಾಗಾಲೋಟ ಮುಂದುವರೆಸಿದ್ದಾರೆ.

ಭಾರತದ ಸ್ಟಾರ್‌ ಶೂಟರ್‌ ಸ್ವಪ್ನಿಕ್‌ ಕುಸಾಲೆ 50 ಮೀಟರ್‌ ಏರ್‌ ರೈಫಲ್‌ 3 ಸ್ಥಾನಗಳ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ. ಇಂದು ನಡೆದ ಅರ್ಹತಾ ಸ್ಪರ್ಧೆಯಲ್ಲಿ ಏಳನೇ ಸ್ಥಾನ ಪಡೆದು ಅಗ್ರ-8ರಲ್ಲಿ ಸ್ಥಾನ ಪಡೆದು ಫೈನಲ್‌ಗೆ ಅರ್ಹತೆ ಪಡೆದರು. ಐಶ್ವರಿ ಪ್ರತಾಪ್‌ ಸಿಂಗ್‌ ತೋಮರ್‌ ಅರ್ಹತಾ ಈವೆಂಟ್‌ನ ಅಗ್ರ ಎಂಟರೊಳಗೆ ಪ್ರವೇಶಿಸಲು ಸಾಧ್ಯವಾಗದೇ ಸ್ಪರ್ಧೆಯಿಂದ ಹೊರಗುಳಿದರು.

ಮೊದಲ 8 ಸ್ಥಾನ ಗಳಿಸಿದ ಕ್ರೀಡಾಪಟುಗಳು ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ. ಸ್ವಪ್ನಿಲ್‌ ಅಂಕಗಳ ವಿಷಯದಲ್ಲಿ ಸ್ಥಿರತೆ ತೋರಿದರು. ಹೀಗಾಗಿ ಪ್ರತಿ ಸರಣಿಯಲ್ಲಿ 99 ಅಂಕಗಳನ್ನು ಗಳಿಸಿದರು. ಹೀಗಾಗಿ ಪ್ರತಿ ಸರಣಿಯಲ್ಲಿ 99 ಅಂಕಗಳನ್ನು ಗಳಿಸಿದರು.

ಬಳಿಕ ಅದ್ಬುತ ಪ್ರದರ್ಶನದಿಂದಾಗಿ ಐಶ್ವರಿ ಅಗ್ರ ಎಂಟರೊಳಗೆ ಎಂಟ್ರಿಕೊಟ್ಟರು. ಈ ಸಂದರ್ಭದಲ್ಲಿ ಸ್ವಪ್ನಿಲ್‌ 13 ಒಳಗಿನ 10 ರಿಂಗ್‌ಗಳೊಂದಿಗೆ 197 ಅಂಕಗಳನ್ನು ಗಳಿಸಿದರು. ವಿಶ್ವ ರ್ಯಾಂಕಿಂಗ್‌ನಲ್ಲಿ 22ನೇ ಸ್ಥಾನದಲ್ಲಿರುವ ಐಶ್ವರಿ ತಮ್ಮ ಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ವಿಫಲರಾಗಿ ಅಂತಿಮ ಅಂಕಪಟ್ಟಿಯಲ್ಲಿ ಎಡವಿದರು.

ಮೊದಲ 8 ಸ್ಥಾನ ಗಳಿಸಿದ ಕ್ರೀಡಾಪಟುಗಳು ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ. ಸ್ವಪ್ನಿಲ್‌ ಅಂಕಗಳ ವಿಷಯದಲ್ಲಿ ಸ್ಥಿರತೆ ತೋರಿದರು. ಹೀಗಾಗಿ ಪ್ರತಿ ಸರಣಿಯಲ್ಲಿ 99 ಅಂಕಗಳನ್ನು ಗಳಿಸಿದರು. ಸ್ವಪ್ನಿಲ್‌ 13 ಸಂದರ್ಭಗಳಲ್ಲಿ ಒಳಗಿನ 10 ಉಂಗುರಗಳನ್ನು ಹೊಡೆದು 6ನೇ ಸ್ಥಾನ ಪಡೆದರು.

ಬಳಿಕ ಎರಡನೇ ಸರಣಿಯಲ್ಲಿ 98 ಅಂಕ ಗಳಿಸುವ ಮೂಲಕ ಕೊಂಚ ಪುನರಾಗಮನ ಮಾಡಿದ ಐಶ್ವರಿ, ಅರ್ಹತಾ ಈವೆಂಟ್‌ನ ಅಗ್ರ ಎಂಟರೊಳಗೆ ಪ್ರವೇಶಿಸಲು ಈ ಅಂಕಗಳು ಐಶ್ವರಿ ಅವರಿಗೆ ಸಾಕಾಗಲಿಲ್ಲ. ಇದರ ಪರಿಣಾಮವಾಗಿ ಐಶ್ವರಿ ಪಂದ್ಯಾವಳಿಯಿಂದ ಹೊರನಡೆದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆ.14 ಶನಿವಾರ

2 hours ago

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

12 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

13 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

13 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

14 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

14 hours ago