ಕ್ರೀಡೆ

ಫೈನಲ್‌ ತಲುಪಿದ ಭಾರತದ ಸ್ಟಾರ್‌ ಶೂಟರ್‌ ಸ್ವಪ್ನಿಲ್‌ ಕುಸಾಲೆ

ಪ್ಯಾರಿಸ್:‌ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತದ ಕ್ರೀಡಾಪಟುಗಳು ಅಮೋಘ ಪ್ರದರ್ಶನ ನೀಡುತ್ತಿದ್ದು, ಇಂದು ಕೂಡ ಭಾರತದ ಕ್ರೀಡಾಪಟುಗಳು ಗೆಲುವಿನ ನಾಗಾಲೋಟ ಮುಂದುವರೆಸಿದ್ದಾರೆ.

ಭಾರತದ ಸ್ಟಾರ್‌ ಶೂಟರ್‌ ಸ್ವಪ್ನಿಕ್‌ ಕುಸಾಲೆ 50 ಮೀಟರ್‌ ಏರ್‌ ರೈಫಲ್‌ 3 ಸ್ಥಾನಗಳ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ. ಇಂದು ನಡೆದ ಅರ್ಹತಾ ಸ್ಪರ್ಧೆಯಲ್ಲಿ ಏಳನೇ ಸ್ಥಾನ ಪಡೆದು ಅಗ್ರ-8ರಲ್ಲಿ ಸ್ಥಾನ ಪಡೆದು ಫೈನಲ್‌ಗೆ ಅರ್ಹತೆ ಪಡೆದರು. ಐಶ್ವರಿ ಪ್ರತಾಪ್‌ ಸಿಂಗ್‌ ತೋಮರ್‌ ಅರ್ಹತಾ ಈವೆಂಟ್‌ನ ಅಗ್ರ ಎಂಟರೊಳಗೆ ಪ್ರವೇಶಿಸಲು ಸಾಧ್ಯವಾಗದೇ ಸ್ಪರ್ಧೆಯಿಂದ ಹೊರಗುಳಿದರು.

ಮೊದಲ 8 ಸ್ಥಾನ ಗಳಿಸಿದ ಕ್ರೀಡಾಪಟುಗಳು ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ. ಸ್ವಪ್ನಿಲ್‌ ಅಂಕಗಳ ವಿಷಯದಲ್ಲಿ ಸ್ಥಿರತೆ ತೋರಿದರು. ಹೀಗಾಗಿ ಪ್ರತಿ ಸರಣಿಯಲ್ಲಿ 99 ಅಂಕಗಳನ್ನು ಗಳಿಸಿದರು. ಹೀಗಾಗಿ ಪ್ರತಿ ಸರಣಿಯಲ್ಲಿ 99 ಅಂಕಗಳನ್ನು ಗಳಿಸಿದರು.

ಬಳಿಕ ಅದ್ಬುತ ಪ್ರದರ್ಶನದಿಂದಾಗಿ ಐಶ್ವರಿ ಅಗ್ರ ಎಂಟರೊಳಗೆ ಎಂಟ್ರಿಕೊಟ್ಟರು. ಈ ಸಂದರ್ಭದಲ್ಲಿ ಸ್ವಪ್ನಿಲ್‌ 13 ಒಳಗಿನ 10 ರಿಂಗ್‌ಗಳೊಂದಿಗೆ 197 ಅಂಕಗಳನ್ನು ಗಳಿಸಿದರು. ವಿಶ್ವ ರ್ಯಾಂಕಿಂಗ್‌ನಲ್ಲಿ 22ನೇ ಸ್ಥಾನದಲ್ಲಿರುವ ಐಶ್ವರಿ ತಮ್ಮ ಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ವಿಫಲರಾಗಿ ಅಂತಿಮ ಅಂಕಪಟ್ಟಿಯಲ್ಲಿ ಎಡವಿದರು.

ಮೊದಲ 8 ಸ್ಥಾನ ಗಳಿಸಿದ ಕ್ರೀಡಾಪಟುಗಳು ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ. ಸ್ವಪ್ನಿಲ್‌ ಅಂಕಗಳ ವಿಷಯದಲ್ಲಿ ಸ್ಥಿರತೆ ತೋರಿದರು. ಹೀಗಾಗಿ ಪ್ರತಿ ಸರಣಿಯಲ್ಲಿ 99 ಅಂಕಗಳನ್ನು ಗಳಿಸಿದರು. ಸ್ವಪ್ನಿಲ್‌ 13 ಸಂದರ್ಭಗಳಲ್ಲಿ ಒಳಗಿನ 10 ಉಂಗುರಗಳನ್ನು ಹೊಡೆದು 6ನೇ ಸ್ಥಾನ ಪಡೆದರು.

ಬಳಿಕ ಎರಡನೇ ಸರಣಿಯಲ್ಲಿ 98 ಅಂಕ ಗಳಿಸುವ ಮೂಲಕ ಕೊಂಚ ಪುನರಾಗಮನ ಮಾಡಿದ ಐಶ್ವರಿ, ಅರ್ಹತಾ ಈವೆಂಟ್‌ನ ಅಗ್ರ ಎಂಟರೊಳಗೆ ಪ್ರವೇಶಿಸಲು ಈ ಅಂಕಗಳು ಐಶ್ವರಿ ಅವರಿಗೆ ಸಾಕಾಗಲಿಲ್ಲ. ಇದರ ಪರಿಣಾಮವಾಗಿ ಐಶ್ವರಿ ಪಂದ್ಯಾವಳಿಯಿಂದ ಹೊರನಡೆದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

14 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

14 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

14 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

14 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

15 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

17 hours ago