ಕ್ರೀಡೆ

ಫೈನಲ್‌ ತಲುಪಿದ ಭಾರತದ ಸ್ಟಾರ್‌ ಶೂಟರ್‌ ಸ್ವಪ್ನಿಲ್‌ ಕುಸಾಲೆ

ಪ್ಯಾರಿಸ್:‌ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತದ ಕ್ರೀಡಾಪಟುಗಳು ಅಮೋಘ ಪ್ರದರ್ಶನ ನೀಡುತ್ತಿದ್ದು, ಇಂದು ಕೂಡ ಭಾರತದ ಕ್ರೀಡಾಪಟುಗಳು ಗೆಲುವಿನ ನಾಗಾಲೋಟ ಮುಂದುವರೆಸಿದ್ದಾರೆ.

ಭಾರತದ ಸ್ಟಾರ್‌ ಶೂಟರ್‌ ಸ್ವಪ್ನಿಕ್‌ ಕುಸಾಲೆ 50 ಮೀಟರ್‌ ಏರ್‌ ರೈಫಲ್‌ 3 ಸ್ಥಾನಗಳ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ. ಇಂದು ನಡೆದ ಅರ್ಹತಾ ಸ್ಪರ್ಧೆಯಲ್ಲಿ ಏಳನೇ ಸ್ಥಾನ ಪಡೆದು ಅಗ್ರ-8ರಲ್ಲಿ ಸ್ಥಾನ ಪಡೆದು ಫೈನಲ್‌ಗೆ ಅರ್ಹತೆ ಪಡೆದರು. ಐಶ್ವರಿ ಪ್ರತಾಪ್‌ ಸಿಂಗ್‌ ತೋಮರ್‌ ಅರ್ಹತಾ ಈವೆಂಟ್‌ನ ಅಗ್ರ ಎಂಟರೊಳಗೆ ಪ್ರವೇಶಿಸಲು ಸಾಧ್ಯವಾಗದೇ ಸ್ಪರ್ಧೆಯಿಂದ ಹೊರಗುಳಿದರು.

ಮೊದಲ 8 ಸ್ಥಾನ ಗಳಿಸಿದ ಕ್ರೀಡಾಪಟುಗಳು ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ. ಸ್ವಪ್ನಿಲ್‌ ಅಂಕಗಳ ವಿಷಯದಲ್ಲಿ ಸ್ಥಿರತೆ ತೋರಿದರು. ಹೀಗಾಗಿ ಪ್ರತಿ ಸರಣಿಯಲ್ಲಿ 99 ಅಂಕಗಳನ್ನು ಗಳಿಸಿದರು. ಹೀಗಾಗಿ ಪ್ರತಿ ಸರಣಿಯಲ್ಲಿ 99 ಅಂಕಗಳನ್ನು ಗಳಿಸಿದರು.

ಬಳಿಕ ಅದ್ಬುತ ಪ್ರದರ್ಶನದಿಂದಾಗಿ ಐಶ್ವರಿ ಅಗ್ರ ಎಂಟರೊಳಗೆ ಎಂಟ್ರಿಕೊಟ್ಟರು. ಈ ಸಂದರ್ಭದಲ್ಲಿ ಸ್ವಪ್ನಿಲ್‌ 13 ಒಳಗಿನ 10 ರಿಂಗ್‌ಗಳೊಂದಿಗೆ 197 ಅಂಕಗಳನ್ನು ಗಳಿಸಿದರು. ವಿಶ್ವ ರ್ಯಾಂಕಿಂಗ್‌ನಲ್ಲಿ 22ನೇ ಸ್ಥಾನದಲ್ಲಿರುವ ಐಶ್ವರಿ ತಮ್ಮ ಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ವಿಫಲರಾಗಿ ಅಂತಿಮ ಅಂಕಪಟ್ಟಿಯಲ್ಲಿ ಎಡವಿದರು.

ಮೊದಲ 8 ಸ್ಥಾನ ಗಳಿಸಿದ ಕ್ರೀಡಾಪಟುಗಳು ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ. ಸ್ವಪ್ನಿಲ್‌ ಅಂಕಗಳ ವಿಷಯದಲ್ಲಿ ಸ್ಥಿರತೆ ತೋರಿದರು. ಹೀಗಾಗಿ ಪ್ರತಿ ಸರಣಿಯಲ್ಲಿ 99 ಅಂಕಗಳನ್ನು ಗಳಿಸಿದರು. ಸ್ವಪ್ನಿಲ್‌ 13 ಸಂದರ್ಭಗಳಲ್ಲಿ ಒಳಗಿನ 10 ಉಂಗುರಗಳನ್ನು ಹೊಡೆದು 6ನೇ ಸ್ಥಾನ ಪಡೆದರು.

ಬಳಿಕ ಎರಡನೇ ಸರಣಿಯಲ್ಲಿ 98 ಅಂಕ ಗಳಿಸುವ ಮೂಲಕ ಕೊಂಚ ಪುನರಾಗಮನ ಮಾಡಿದ ಐಶ್ವರಿ, ಅರ್ಹತಾ ಈವೆಂಟ್‌ನ ಅಗ್ರ ಎಂಟರೊಳಗೆ ಪ್ರವೇಶಿಸಲು ಈ ಅಂಕಗಳು ಐಶ್ವರಿ ಅವರಿಗೆ ಸಾಕಾಗಲಿಲ್ಲ. ಇದರ ಪರಿಣಾಮವಾಗಿ ಐಶ್ವರಿ ಪಂದ್ಯಾವಳಿಯಿಂದ ಹೊರನಡೆದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

45 mins ago

ಓದುಗರ ಪತ್ರ: ಡಿಕೆಶಿ ಸೂಚನೆ ಸ್ವಾಗತಾರ್ಹ

ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…

4 hours ago

ಓದುಗರ ಪತ್ರ: ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೇ ದಾಖಲಿಸಲಿ

ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…

4 hours ago

ಓದುಗರ ಪತ್ರ: ಮಲತಾಯಿ ಧೋರಣೆ ಏಕೆ?

ರಾಜ್ಯದಲ್ಲಿ ಕ್ರಿಕೆಟ್ ಗೀಳಿನ ಅಬ್ಬರದಲ್ಲಿ ಫುಟ್ಬಾಲ್ ಕ್ರೀಡೆ ಧೂಳೀಪಟ ವಾಗುತ್ತಿರುವುದು ಅತ್ಯಂತ ಆಘಾತಕಾರಿ. ಶೇ. ೯೦ ಕ್ಕೂ ಹೆಚ್ಚು ಫುಟ್ಬಾಲ್…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಇಂದು ಜಗತ್ತಿಗೆ ಗಾಂಧಿ ಚಿಂತನೆ ಹೆಚ್ಚು ಪ್ರಸ್ತುತ:  ಗಾಂಧಿ ಎಂದರೆ ಕೇವಲ ಇತಿಹಾಸದ ಪುಟಗಳಲ್ಲಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಮಾತ್ರ ಅಲ್ಲ. ಸದಾ…

4 hours ago

ಗಾಂಧಿ ಅನುಸಂಧಾನದ ವೈರುಧ್ಯಗಳು

ಡಾ.ರಹಮತ್ ತರೀಕೆರೆ ಕರ್ನಾಟಕದಲ್ಲಿ ಗಾಂಧಿಗೆ ಸಂಬಂಧಿಸಿದಂತೆ ಪರಸ್ಪರ ವಿರುದ್ಧವೆನಿಸುವ ವಿದ್ಯಮಾನಗಳು ಜರುಗುತ್ತಿವೆ. ಉದಾ ಹರಣೆಗೆ- ೧. ಗಾಂಧಿ ಹಂತಕ ಗೋಡ್ಸೆ ಮತ್ತು…

4 hours ago