ಸಿಡ್ನಿ: ಟಿ20 ವಿಶ್ವಕಪ್ ಟೂರ್ನಿಯ ಇಂದಿನ ಮಹತ್ವದ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಶ್ರೀಲಂಕಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಸೆಮಿಫೈನಲ್ಗೆ ಎಂಟ್ರಿ ಕೊಡಲು ಇಂಗ್ಲೆಂಡ್ಗೆ ಈ ಪಂದ್ಯ ನಿರ್ಣಾಯ ಕವಾಗಿದ್ದು, ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.
ಇಂಗ್ಲೆಂಡ್ ಮೊದಲ ಗುಂಪಿನಲ್ಲಿ ಐದು ಅಂಕಗಳನ್ನು ಪಡೆದು 3ನೇ ಸ್ಥಾನದಲ್ಲಿದೆ. ಈ ಪಂದ್ಯವನ್ನು ಇಂಗ್ಲೆಂಡ್ ಗೆದ್ದರೆ ಏಳು ಅಂಕಗಳನ್ನು ಪಡೆದು ನಾಲ್ಕರಘಟ್ಟವನ್ನು ಪ್ರವೇಶಿಸಲಿದೆ. ಈ ಪಂದ್ಯವನ್ನು ಇಂಗ್ಲೆಂಡ್ ಕೈಚೆಲ್ಲಿದರೆ ಆಸ್ಟ್ರೇಲಿಯಾ ತಂಡಕ್ಕೆ ಸೆಮಿಫೈನಲ್ ಹಾದಿ ಸುಗಮವಾಗಲಿದೆ.ಪಿಚ್ ವರದಿ: ಈ ಕ್ರಿಕೆಟ್ ಮೈದಾನದ ಪಿಚ್ ಅತ್ಯಂತ ಸಮತಟ್ಟಾದ ಟ್ರ್ಯಾಕ್ ಆಗಿದ್ದು, ಬ್ಯಾಟಿಂಗ್ಗೆ ಹೆಚ್ಚು ಅನುಕೂಲವಾಗಲಿದೆ. ಹೀಗಾಗಿ ಪಂದ್ಯದಲ್ಲಿ ಹೆಚ್ಚು ರನ್ ಹರಿದು ಬರುವ ಸಾಧ್ಯತೆ ಇದೆ. ಈ ಮೈದಾನವು ಬೌಲರ್ಗಳಿಗೆ ಅದರಲ್ಲೂ ವೇಗಿಗಳಿಗೆ ತಲೆನೋವಾಗಿದೆ.
ಆಟಗಾರರ ಸಂಭಾವ್ಯ ಪಟ್ಟಿಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ), ಅಲೆಕ್ಸ್ ಹೇಲ್ಸ್, ಡೇವಿಡ್ ಮಲನ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್ಸ್ಟೋನ್, ಸ್ಯಾಮ್ ಕರ್ರಾನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್ ತಂಡದಲ್ಲಿ ಇರಲಿದ್ದಾರೆ.
ಶ್ರೀಲಂಕಾ: ದಸುನ್ ಶನಕ (ನಾಯಕ), ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್, ಧನಂಜಯ ಡಿ ಸಿಲ್ವ, ಚರಿತ್ ಅಸಲಂಕಾ, ಭಾನುಕ ರಾಜಪಕ್ಸೆ, ವನಿಂದು ಹಸರಂಗ, ಮಹೇಶ್ ತೀಕ್ಷಣ, ಪ್ರಮೋದ್ ಮದುಶನ್, ಲಹಿರು ಕುಮಾರ, ಕಸುನ್ ರಜಿತ ತಂಡದಲ್ಲಿ ಇರಲಿದ್ದಾರೆ.
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…