ಕ್ರೀಡೆ

ಟಿ 20 ವಿಶ್ವಕಪ್​ನಲ್ಲಿ ಭರ್ಜರಿ ಪ್ರದರ್ಶನ : ವಿರಾಟ್‌ ಗೆ ಅತ್ಯುತ್ತಮ ಆಟಗಾರ ಪ್ರಶಸ್ತಿ

ದುಬೈ : ಖ್ಯಾತ ಕ್ರಿಕೆಟ್‌ ಆಟಗಾರ ವಿರಾಟ್​ ಕೊಹ್ಲಿ ಅವರು ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ 20 ವಿಶ್ವಕಪ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದಕ್ಕಾಗಿ ಐಸಿಸಿಯ ಅಕ್ಟೋಬರ್ ತಿಂಗಳ ಅತ್ಯುತ್ತಮ ಆಟಗಾರ ಪ್ರಶಸ್ತಿ ಲಭಿಸಿದೆ.

ದಕ್ಷಿಣ ಆಫ್ರಿಕಾದ ಡೇವಿಡ್​ ಮಿಲ್ಲರ್, ಜಿಂಬಾಬ್ವೆಯ ಸಿಕಂದರ್​ ರಾಜಾರವರೂ ಕೂಡ ಪ್ರಶಸ್ತಿ ರೇಸ್​ನಲ್ಲಿದ್ದರು.
icc-cricket.com ನಲ್ಲಿ ನೋಂದಾಯಿತ ಮಾಧ್ಯಮ ಪ್ರತಿನಿಧಿಗಳು, ಹಾಲ್ ಆಫ್ ಫೇಮ್​ ಆಟಗಾರರು, ಅಂತಾರಾಷ್ಟ್ರೀಯ ಮಾಜಿ ಆಟಗಾರರು ಮತ್ತು ಅಭಿಮಾನಿಗಳು ನಡೆಸಿದ ಜಾಗತಿಕ ಮತದಾನದಲ್ಲಿ ವಿರಾಟ್​ ಕೊಹ್ಲಿಗೆ ಅತ್ಯಧಿಕ ಬೆಂಬಲ ವ್ಯಕ್ತವಾಗಿ, ಪ್ರಶಸ್ತಿ ವಿಜೇತರಾಗಿದ್ದಾರೆ.ವಿರಾಟ್​ ಕೊಹ್ಲಿ ಇದೇ ಮೊದಲ ಬಾರಿಗೆ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದು, ಪ್ರಶಸ್ತಿಗೂ ಕೂಡ ಆಯ್ಕೆಯಾಗಿದ್ದಾರೆ.

andolanait

Recent Posts

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಲಕ್ಷಾಂತರ ತಂಗಿಯರ ಬದುಕನ್ನು ಹೊಲಿಯುವ ‘ಟೈಲರ್ ಅಣ್ಣʼ

ತಮಿಳುನಾಡಿನ ನಾಲ್ಕೂವರೆ ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಸೆಲ್ವಕುಮಾರ್ ಹೊಲಿಗೆ ತರಬೇತಿ ಯೂಟ್ಯೂಬ್ ತೆರೆದು ಅದರಲ್ಲಿ ‘ಟೈಲರ್ ಬ್ರೋ’ ಎಂದು ಟೈಪಿಸಿದರೆ…

2 hours ago

ಮಡಿಕೇರಿ ನಗರದ ಅನಧಿಕೃತ ಹೋಂಸ್ಟೇಗಳಿಗೆ ನೋಟಿಸ್

ಪುನೀತ್ ಮಡಿಕೇರಿ ಮಡಿಕೇರಿ: ನಗರ ವ್ಯಾಪ್ತಿಯಲ್ಲಿರುವ ಅನಧಿಕೃತ ಮತ್ತು ಅಕ್ರಮ ಹೋಂಸ್ಟೇಗಳಿಗೆ ಕಡಿವಾಣ ಹಾಕಲು ನಗರಸಭೆ ಮುಂದಾಗಿದೆ. ನಗರದ ಹೋಂಸ್ಟೇಗಳಿಗೆ…

2 hours ago

ಮಿರ್ಲೆ: ಹುಣಸಮ್ಮ ತಾಯಿ ಸಿಡಿ ಉತ್ಸವಕ್ಕೆ ಸಕಲ ಸಿದ್ಧತೆ

ಕೆ.ಟಿ.ಮೋಹನ್ ಕುಮಾರ್ ಫೆ.೨೭ರಂದು ನವಗ್ರಾಮದೇವತೆ ಹುಣಸಮ್ಮತಾಯಿ ಸಿಡಿ ಉತ್ಸವ, ೨೮ರಂದು ರಥೋತ್ಸವ ಸಾಲಿಗ್ರಾಮ: ತಾಲ್ಲೂಕಿನ ಮಿರ್ಲೆ ಗ್ರಾಮದ ನವಗ್ರಾಮದೇವತೆ ಶ್ರೀ…

2 hours ago

ಮೊಬೈಲ್ ವ್ಯಸನ; ಕೊರೊನಾ ಸಂದರ್ಭ ಮೂಲ ಕಾರಣ

ಕೆ.ಎಸ್.ಚಂದ್ರಶೇಖರಮೂರ್ತಿ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ ಚಿಂತನೆಗೆ ಶಿಕ್ಷಕ ವೃಂದ ಸ್ವಾಗತ  ಮೈಸೂರು: ಆಧುನಿಕತೆ ಬೆಳೆಯುತ್ತಾ ಹೋದಂತೆ ಆಧುನಿಕ ತಂತ್ರಜನ…

2 hours ago

‘ಮೈಸೂರು ಮತ್ತೆ ಸ್ವಚ್ಛ ನಗರಿ ಗರಿ ಧರಿಸಬೇಕು’

ಪ್ರಶಾಂತ್ ಎನ್.ಮಲ್ಲಿಕ್ ಸ್ವಚ್ಛತಾ ರಾಯಭಾರಿಗಳ ಆಶಯ ; ‘ಸಾರ್ವಜನಿಕರ ಸಹಕಾರಕ್ಕೆ ಮನವಿ ಮಾಡಿದ ಹರಿಪ್ರಿಯಾ, ವಸಿಷ್ಠ ಸಿಂಹ, ಅನನ್ಯಾ ಭಟ್…

3 hours ago

ಸಫಾರಿ ಕಾಡಿನ ನಾಶಕ್ಕೆ ರಹದಾರಿ: ರೈತರ ಆರೋಪ

ಗಿರೀಶ್ ಹುಣಸೂರು ರೆಸಾರ್ಟ್‌ಗಳ ಮಾಲೀಕರ ಹಿತಾಸಕ್ತಿ ಕಾಪಾಡುವ ಹುನ್ನಾರ ಪ್ರವಾಸೋದ್ಯಮ ಅಭಿವೃದ್ಧಿ ಎಂಬುದು ನೆಪ ಇಂದು ಸಫಾರಿ ವಿರೋಧಿಸಿ ಪ್ರತಿಭಟನೆ …

3 hours ago