ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧ ಫೈನಲ್ ಸಮರ ಗೆದ್ದು ಎರಡನೇ ಬಾರಿಗೆ ಟೀ20 ವಿಶ್ವಕಪ್ ಮುಡಿಗೇರಿಸಿಕೊಂಡ ರೋಹಿತ್ ಶರ್ಮ ಬಳಗಕ್ಕೆ ಬಿಸಿಸಿಐ ಭಾನುವಾರ(ಜೂ.30) ಬಹುಮಾನ ಘೋಷಿಸಿದೆ.
ಬಿಸಿಸಿಐ ಕಾರ್ಯದರ್ಶಿ ಹಾಗೂ ಏಷ್ಯನ್ ಕ್ರಿಕೆಟ್ ಕೌನ್ಸಲ್ ಅಧ್ಯಕ್ಷ ಜಯ್ ಶಾ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಭರ್ಜರಿ ಬಹುಮಾನ ಘೋಷಿಸಿದ್ದಾರೆ. ವಿಜೇತ ತಂಡಕ್ಕೆ ಬರೊಬ್ಬರಿ 125 ಕೋಟಿ ರೂ ಬಹುಮಾನ ಘೋಷಿಸಿ ಭಾರತದ ಅತ್ಯುತ್ತಮ ಸಾಧನೆಗೆ ನೀಡಿದ ಕೊಡುಗೆಗಾಗಿ ಆಟಗಾರರು ಮತ್ತು ಎಲ್ಲಾ ಕೋಚಿಂಗ್ ಸಿಬ್ಬಂದಿಯನ್ನು ಅವರು ಅಭಿನಂದಿಸಿದ್ದಾರೆ.
ಐಸಿಸಿ ಪುರುಷರ ಟೀ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ 125 ಕೋಟಿ ರೂ.ಗಳ ಬಹುಮಾನ ಘೋಷಿಸಲು ನನಗೆ ಸಂತೋಷವಾಗುತ್ತಿದೆ. ತಂಡವು ಪಂದ್ಯಾವಳಿಯ ಉದ್ದಕ್ಕೂ ಅಸಾಧಾರಣ ಪ್ರತಿಭೆ, ದೃಢತೆ ಮತ್ತು ಕ್ರೀಡಾ ಮನೋಭಾವವನ್ನು ಪ್ರದರ್ಶಿಸಿದೆ. ಈ ಅತ್ಯುತ್ತಮ ಸಾಧನೆಗಾಗಿ ಎಲ್ಲ ಆಟಗಾರರು, ತರಬೇತುದಾರರು ಹಾಗೂ ಸಹಾಯಕ ಸಿಬ್ಬಂದಿಗೆ ಅಭಿನಂದನೆಗಳು ಎಂದು ಪೋಸ್ಟ್ ಮಾಡಿದ್ದಾರೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…