ಕ್ರೀಡೆ

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ ಆತಿಥೇಯತ್ವದಲ್ಲಿ ಆರಂಭವಾಗಲಿದೆ. ಟೂರ್ನಮೆಂಟ್ ಮಾರ್ಚ್ 8ರಂದು ಫೈನಲ್‌ನೊಂದಿಗೆ ಮುಕ್ತಾಯಗೊಳ್ಳಲಿದ್ದು, ಒಟ್ಟು 55 ಪಂದ್ಯಗಳು ನಡೆಯಲಿವೆ. ಅಲ್ಲದೇ ಇದೇ ಮೊದಲ ಬಾರಿಗೆ 20 ತಂಡಗಳು ಭಾಗವಹಿಸುತ್ತಿವೆ.

ಭಾರತ ತನ್ನ ಮೊದಲ ಪಂದ್ಯದಲ್ಲಿ ಯುಎಸ್‌ಎ ವಿರುದ್ಧ ಕಣಕ್ಕಿಳಿಯಲಿದೆ. ಇದೇ ಸಂದರ್ಭದಲ್ಲಿ ಪಾಕಿಸ್ತಾನ ತನ್ನ ಆರಂಭಿಕ ಪಂದ್ಯದಲ್ಲಿ ನೆದರ್‌ಲ್ಯಾಂಡ್ಸ್ ವಿರುದ್ಧ ಸೆಣಸಲಿದೆ.

ಪಂದ್ಯಾವಳಿಯ ಮೊದಲ ಪಂದ್ಯ ಫೆಬ್ರವರಿ 7ರಂದು ಕೊಲಂಬೊದ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಪಾಕಿಸ್ತಾನ ವಿರುದ್ಧ ನೆದರ್‌ಲ್ಯಾಂಡ್ಸ್ ನಡೆಯಲಿದೆ. ಭಾರತ ಮತ್ತು ಪಾಕಿಸ್ತಾನ ಒಂದೇ ಗ್ರೂಪ್‌ನಲ್ಲಿರುವುದು ಗಮನಾರ್ಹ.

ಯಾವ ತಂಡ ಯಾವ ಗುಂಪಿನಲ್ಲಿದೇ?

ಗ್ರೂಪ್ A:
ಭಾರತ
ಪಾಕಿಸ್ತಾನ
ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ
ನೆದರ್‌ಲ್ಯಾಂಡ್ಸ್,
ನಮೀಬಿಯಾ

ಗ್ರೂಪ್ B
ಆಸ್ಟ್ರೇಲಿಯಾ
ಶ್ರೀಲಂಕಾ
ಐರ್ಲೆಂಡ್,
ಜಿಂಬಾಬ್ವೆ
ಒಮಾನ್

ಗ್ರೂಪ್ C
ಇಂಗ್ಲೆಂಡ್
ವೆಸ್ಟ್ ಇಂಡೀಸ್
ನೇಪಾಳ,
ಇಟಲಿ,
ಸ್ಕಾಟ್‌ಲ್ಯಾಂಡ್

ಗ್ರೂಪ್ D
ನ್ಯೂಜಿಲೆಂಡ್
ದಕ್ಷಿಣ ಆಫ್ರಿಕಾ
ಅಫ್ಘಾನಿಸ್ತಾನ,
ಕೆನಡಾ,
ಯುನೈಟೆಡ್ ಅರಬ್ ಎಮಿರೇಟ್ಸ್

ಪಂದ್ಯಾವಳಿಯಲ್ಲಿ ಪ್ರತಿ ಗ್ರೂಪ್‌ನಲ್ಲಿ ತಂಡಗಳು ಒಮ್ಮೆ ಪರಸ್ಪರ ಆಡಲಿವೆ. ಪ್ರತಿ ಗ್ರೂಪ್‌ನ ಮೊದಲ ಎರಡು ತಂಡಗಳು ಸೂಪರ್ 8ಗೆ ಅರ್ಹತೆ ಪಡೆಯಲಿವೆ. ಅಲ್ಲಿಂದ ಸೆಮಿಫೈನಲ್‌ಗೆ ಮುಂದುವರಿಯಲು ಟಾಪ್ ಎರಡು ತಂಡಗಳು ಸ್ಥಾನ ಪಡೆಯಲಿವೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

2 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

3 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

4 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

6 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

6 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

7 hours ago