ಮೈಸೂರು : ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಪಾಕಿಸ್ತಾನದ ವಿರುದ್ಧ ಭಾರತ ಗೆಲುವಿನ ಜಯಭೇರಿ ಬಾರಿಸಿದ್ದು ಈ ಸಂಬಂಧ ನಗರದ ಚಾಮುಂಡಿಪುರಂ ವೃತ್ತದ ಬಳಿ ಕ್ರಿಕೆಟ್ ಪ್ರೇಮಿಗಳು ಪಟಾಕಿ ಸಿಡಿಸಿ, ಪರಸ್ಪರ ಸಿಹಿಯನ್ನು ಹಂಚಿಕೊಳ್ಳುವ ಮೂಲಕ ಸಂಭ್ರಮವನ್ನು ಆಚರಿಸಿದ್ದರು.
ನಮ್ಮೆಲ್ಲರಿಗೂ ವಿರಾಟ್ ಕೊಹ್ಲಿ ಅವರ ಅಭೂತಪೂರ್ವ ಪ್ರದರ್ಶನ ಗಮನ ಸೆಳೆಯಿತು. ಭಾರತದ ಕ್ರಿಕೆಟ್ ಪ್ರೇಮಿಗಳಿಗೆ ದೀಪಾವಳಿಯ ಗೆಲುವಿನ ಮೂಲಕ ಉಡುಗೊರೆಯನ್ನು ನೀಡಿರುವುದು ನಮಗೆ ಸಂತಸದ ವಿಚಾರ ಎಂದು ಕ್ರಿಕೆಟ್ ಪ್ರೇಮಿಗಳು ಹೇಳಿದರು.
ಸಂಭ್ರಮಾಚರಣೆಯಲ್ಲಿ ಬಸವರಾಜ್, ಮಧು ಎನ್ ಪೂಜಾರ್, ಬಸಪ್ಪ, ಜೆಡಿಎಸ್ ಮುಖಂಡರಾದ ಯದುನಂದ, ಅನಿಲ್ ಕುಮಾರ್, ಮಂಜುನಾಥ್, ನಂದೀಶ್, ಹೊಯ್ಸಳ ರಂಗನಾಥ್, ಸುರೇಶ್, ಸುಚೇಂದ್ರ, ನವೀನ್ ಕೆಂಪಿ, ತೀರ್ಥ ಕುಮಾರ್, ಮಂಜಪ್ಪ, ಅಹಿಂದ ನಟರಾಜ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…
ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…