ಮೈಸೂರು : ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಪಾಕಿಸ್ತಾನದ ವಿರುದ್ಧ ಭಾರತ ಗೆಲುವಿನ ಜಯಭೇರಿ ಬಾರಿಸಿದ್ದು ಈ ಸಂಬಂಧ ನಗರದ ಚಾಮುಂಡಿಪುರಂ ವೃತ್ತದ ಬಳಿ ಕ್ರಿಕೆಟ್ ಪ್ರೇಮಿಗಳು ಪಟಾಕಿ ಸಿಡಿಸಿ, ಪರಸ್ಪರ ಸಿಹಿಯನ್ನು ಹಂಚಿಕೊಳ್ಳುವ ಮೂಲಕ ಸಂಭ್ರಮವನ್ನು ಆಚರಿಸಿದ್ದರು.
ನಮ್ಮೆಲ್ಲರಿಗೂ ವಿರಾಟ್ ಕೊಹ್ಲಿ ಅವರ ಅಭೂತಪೂರ್ವ ಪ್ರದರ್ಶನ ಗಮನ ಸೆಳೆಯಿತು. ಭಾರತದ ಕ್ರಿಕೆಟ್ ಪ್ರೇಮಿಗಳಿಗೆ ದೀಪಾವಳಿಯ ಗೆಲುವಿನ ಮೂಲಕ ಉಡುಗೊರೆಯನ್ನು ನೀಡಿರುವುದು ನಮಗೆ ಸಂತಸದ ವಿಚಾರ ಎಂದು ಕ್ರಿಕೆಟ್ ಪ್ರೇಮಿಗಳು ಹೇಳಿದರು.
ಸಂಭ್ರಮಾಚರಣೆಯಲ್ಲಿ ಬಸವರಾಜ್, ಮಧು ಎನ್ ಪೂಜಾರ್, ಬಸಪ್ಪ, ಜೆಡಿಎಸ್ ಮುಖಂಡರಾದ ಯದುನಂದ, ಅನಿಲ್ ಕುಮಾರ್, ಮಂಜುನಾಥ್, ನಂದೀಶ್, ಹೊಯ್ಸಳ ರಂಗನಾಥ್, ಸುರೇಶ್, ಸುಚೇಂದ್ರ, ನವೀನ್ ಕೆಂಪಿ, ತೀರ್ಥ ಕುಮಾರ್, ಮಂಜಪ್ಪ, ಅಹಿಂದ ನಟರಾಜ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…