ಮೈಸೂರು : ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಪಾಕಿಸ್ತಾನದ ವಿರುದ್ಧ ಭಾರತ ಗೆಲುವಿನ ಜಯಭೇರಿ ಬಾರಿಸಿದ್ದು ಈ ಸಂಬಂಧ ನಗರದ ಚಾಮುಂಡಿಪುರಂ ವೃತ್ತದ ಬಳಿ ಕ್ರಿಕೆಟ್ ಪ್ರೇಮಿಗಳು ಪಟಾಕಿ ಸಿಡಿಸಿ, ಪರಸ್ಪರ ಸಿಹಿಯನ್ನು ಹಂಚಿಕೊಳ್ಳುವ ಮೂಲಕ ಸಂಭ್ರಮವನ್ನು ಆಚರಿಸಿದ್ದರು.
ನಮ್ಮೆಲ್ಲರಿಗೂ ವಿರಾಟ್ ಕೊಹ್ಲಿ ಅವರ ಅಭೂತಪೂರ್ವ ಪ್ರದರ್ಶನ ಗಮನ ಸೆಳೆಯಿತು. ಭಾರತದ ಕ್ರಿಕೆಟ್ ಪ್ರೇಮಿಗಳಿಗೆ ದೀಪಾವಳಿಯ ಗೆಲುವಿನ ಮೂಲಕ ಉಡುಗೊರೆಯನ್ನು ನೀಡಿರುವುದು ನಮಗೆ ಸಂತಸದ ವಿಚಾರ ಎಂದು ಕ್ರಿಕೆಟ್ ಪ್ರೇಮಿಗಳು ಹೇಳಿದರು.
ಸಂಭ್ರಮಾಚರಣೆಯಲ್ಲಿ ಬಸವರಾಜ್, ಮಧು ಎನ್ ಪೂಜಾರ್, ಬಸಪ್ಪ, ಜೆಡಿಎಸ್ ಮುಖಂಡರಾದ ಯದುನಂದ, ಅನಿಲ್ ಕುಮಾರ್, ಮಂಜುನಾಥ್, ನಂದೀಶ್, ಹೊಯ್ಸಳ ರಂಗನಾಥ್, ಸುರೇಶ್, ಸುಚೇಂದ್ರ, ನವೀನ್ ಕೆಂಪಿ, ತೀರ್ಥ ಕುಮಾರ್, ಮಂಜಪ್ಪ, ಅಹಿಂದ ನಟರಾಜ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…