ಕ್ರೀಡೆ

ವಿಂಡೀಸ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ: ಜೈಸ್ವಾಲ್, ರುತುರಾಜ್ ಗಾಯಕ್ವಾಡ್ ಗೆ ಸ್ಥಾನ

ಮುಂಬೈ: ಜುಲೈ 12ರಿಂದ ಆರಂಭವಾಗಲಿರುವ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ಕ್ರಿಕೆಟ್ ತಂಡವನ್ನು ಆಯ್ಕೆ ಮಾಡಲಾಗಿದ್ದು, WTC ಫೈನಲ್ ಪಂದ್ಯದಲ್ಲಿ ವಿಫಲವಾಗಿದ್ದ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರರನ್ನು ಕೈ ಬಿಡಲಾಗಿದೆ.

ಐಪಿಎಲ್ ಟೂರ್ನಿಯಲ್ಲಿ ಯಶಸ್ವಿ ಜೈಸ್ವಾಲ್ ಗೆ ಸ್ಥಾನ ಕಲ್ಪಿಸಲಾಗಿದ್ದು, ರುಜುರಾಡ್ ಗಾಯಕ್ವಾಡ್, ಉಮ್ರಾನ್ ಮಲ್ಲಿಕ್ ಮತ್ತು ಮುಖೇಶ್ ಕುಮಾರ್ ಮತ್ತು ನವದೀಪ್ ಸೈನಿಗೆ ಸ್ಥಾನ ನೀಡಲಾಗಿದೆ.

ಇದೇ ಜುಲೈ 12ರಿಂದ ಆಗಸ್ಟ್ 13ರವರೆಗೆ 2 ಟೆಸ್ಟ್, 3 ಏಕದಿನ ಮತ್ತು 5 ಟಿ20 ಪಂದ್ಯಗಳನ್ನಾಡಲಿದೆ. ಜುಲೈ 12ರಿಂದ ಟೆಸ್ಟ್ ಪಂದ್ಯಗಳು ಆರಂಭವಾಗಲಿದ್ದು, ಜುಲೈ 27ರಿಂದ ಏಕದಿನ ಸರಣಿ ಮತ್ತು ಆಗಸ್ಟ್ 3ರಿಂದ ಟಿ20 ಸರಣಿ ಆರಂಭವಾಗಲಿದೆ.

ಉಳಿದಂತೆ ತಂಡಗಳು ಇಂತಿವೆ.
ಟೆಸ್ಟ್ ತಂಡ: 
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ವಿಕೆಟ್ ಕೀಪರ್), ಕೆಎಸ್ ಭರತ್ (ವಾಕ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್ ಅಶ್ವಿನ್, ಆರ್ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್ , ಮೊಹಮ್ಮದ್. ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ನವದೀಪ್ ಸೈನಿ.

ಏಕದಿನ ತಂಡ: 
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಸಂಜು ಸ್ಯಾಮ್ಸನ್ (wk), ಇಶಾನ್ ಕಿಶನ್ (wk), ಹಾರ್ದಿಕ್ ಪಾಂಡ್ಯ (VC), ಶಾರ್ದೂಲ್ ಠಾಕೂರ್, ಆರ್ ಜಡೇಜಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಜಯದೇವ್ ಉನದ್ಕತ್, ಮೊಹಮ್ಮದ್. ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.

andolanait

Recent Posts

ನವೆಂಬರ್‌ನಲ್ಲೇ 1.59 ಕೋಟಿ ರೂ ರಾಜಸ್ವ ಸಂಗ್ರಹ

ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…

2 hours ago

ಅದ್ದೂರಿಯಾಗಿ ನೆರವೇರಿದ ಶ್ರೀ ಮುತ್ತುರಾಯಸ್ವಾಮಿ ಜಾತ್ರೆ

ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…

2 hours ago

ಹಳೆಯ ವಿದ್ಯಾರ್ಥಿಗಳಿಂದ ಕನ್ನಡಮಯವಾದ ಸರ್ಕಾರಿ ಶಾಲೆ

ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…

2 hours ago

ಈ ಬಾರಿಯೂ ತೆಪ್ಪೋತ್ಸವ ನಡೆಯುವುದು ಅನುಮಾನ

ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…

2 hours ago

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

10 hours ago