ಬಾರ್ಬಡೋಸ್: ಟಿ20 ವಿಶ್ವಕಪ್ ವಿಜೇತ ಭಾರತ ತಂಡ ಟೂರ್ನಿ ನಡೆದು ಎರಡು ದಿನಗಳಾಗಿದ್ದರೂ ಇನ್ನು ಭಾರತದ ಮಣ್ಣಿಗೆ ಕಾಲಿಟ್ಟಿಲ್ಲ. ಭಾರತೀಯರು ವಿಶ್ವಕಪ್ ವಿಜಯ ಸಂಭ್ರಮಾಚರಣೆ ಮಾಡಲು ಇನ್ನು ಕೆಲವು ದಿನಗಳು ಕಾಯಬೇಕಾಗಿದೆ.
ವೆಸ್ಟ್ ಇಂಡೀಸ್ನ ಕೆರೆಬಿಯ್ ದ್ವೀಪಗಳಲ್ಲಿ ಸೋಮವಾರ ಬೆಳಿಗಿನ ಜಾವದಿಂದಲೂ ಕೆಟಗರಿ ಚಂಡಮಾರುತ ಬೀಸುತ್ತಿರುವುದರಿಂದ ವಿಮಾನವೂ ಸೇರಿದಂತೆ ಎಲ್ಲ ನಾಗರೀಕ ಸೇವೆಗಳನ್ನು ಸ್ಥಗಿತಗೊಳಸಿದ್ದು, ವಿಮಾನ ಹಾರಾಟವೂ ಕೂಡಾ ತಾತ್ಕಾಲಿಕವಾಗಿ ಮುಚ್ಚಲಾಗಿದೆ.
ಬಿರುಗಾಳಿಯ ಮಟ್ಟ ತೀವ್ರವಾದ ಹಿನ್ನೆಲೆ ಮೂರು ಲಕ್ಷ ಜನಸಂಖ್ಯೆ ಇರುವ ಈ ದ್ವೀಪವನ್ನು ಭಾನುವಾರ ಸಂಜೆಯಿಂದಲೇ ಲಾಕ್ಡೌನ್ ಮಾಡಲಾಗಿದೆ. ಇಂದು (ಜುಲೈ.2) ಅಥವಾ ನಾಳೆ (ಜುಲೈ.3) ಟೀಂ ಇಂಡಿಯಾ ಆಟಗಾರರು ಭಾರತಕ್ಕೆ ಮರಳಲಿದ್ದಾರೆ.
ಈ ಬಗ್ಗೆ ಮಾತನಾಡಿರುವ ಕಾರ್ಯರ್ಶಿ ಜೈ ಶಾ, ನಾವು ಇಲ್ಲಿ ಸಿಕ್ಕಿಹಾಕಿಕೊಂಡಿದ್ದೇವೆ. ಮೊದಲಿಗೆ ಆಟಗಾರರನ್ನು ಸುರಕ್ಷಿತವಾಗಿ ದೇಶಕ್ಕೆ ರವಾನಿಸಲಾಗುವುದು ಇದಕ್ಕೆ ಮೊದಲ ಆದ್ಯತೆ ನೀಡಲಾಗುತ್ತದೆ. ಇದರ ಜೊತೆಗೆ ಭಾರತದಿಂದ ತೆರಳಿರುವ ಮಾಧ್ಯಮ ಮಿತ್ರರರನ್ನು ಸಹಾ ಸುರಕ್ಷಿತವಾಗಿ ದೇಶಕ್ಕೆ ಕರೆತರಲಾಗುವುದು ಎಂದು ಅವರು ಹೇಳಿದರು.
ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…
1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…
ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…
ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…
ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…