ಬಾರ್ಬಡೋಸ್: ಟಿ20 ವಿಶ್ವಕಪ್ ವಿಜೇತ ಭಾರತ ತಂಡ ಟೂರ್ನಿ ನಡೆದು ಎರಡು ದಿನಗಳಾಗಿದ್ದರೂ ಇನ್ನು ಭಾರತದ ಮಣ್ಣಿಗೆ ಕಾಲಿಟ್ಟಿಲ್ಲ. ಭಾರತೀಯರು ವಿಶ್ವಕಪ್ ವಿಜಯ ಸಂಭ್ರಮಾಚರಣೆ ಮಾಡಲು ಇನ್ನು ಕೆಲವು ದಿನಗಳು ಕಾಯಬೇಕಾಗಿದೆ.
ವೆಸ್ಟ್ ಇಂಡೀಸ್ನ ಕೆರೆಬಿಯ್ ದ್ವೀಪಗಳಲ್ಲಿ ಸೋಮವಾರ ಬೆಳಿಗಿನ ಜಾವದಿಂದಲೂ ಕೆಟಗರಿ ಚಂಡಮಾರುತ ಬೀಸುತ್ತಿರುವುದರಿಂದ ವಿಮಾನವೂ ಸೇರಿದಂತೆ ಎಲ್ಲ ನಾಗರೀಕ ಸೇವೆಗಳನ್ನು ಸ್ಥಗಿತಗೊಳಸಿದ್ದು, ವಿಮಾನ ಹಾರಾಟವೂ ಕೂಡಾ ತಾತ್ಕಾಲಿಕವಾಗಿ ಮುಚ್ಚಲಾಗಿದೆ.
ಬಿರುಗಾಳಿಯ ಮಟ್ಟ ತೀವ್ರವಾದ ಹಿನ್ನೆಲೆ ಮೂರು ಲಕ್ಷ ಜನಸಂಖ್ಯೆ ಇರುವ ಈ ದ್ವೀಪವನ್ನು ಭಾನುವಾರ ಸಂಜೆಯಿಂದಲೇ ಲಾಕ್ಡೌನ್ ಮಾಡಲಾಗಿದೆ. ಇಂದು (ಜುಲೈ.2) ಅಥವಾ ನಾಳೆ (ಜುಲೈ.3) ಟೀಂ ಇಂಡಿಯಾ ಆಟಗಾರರು ಭಾರತಕ್ಕೆ ಮರಳಲಿದ್ದಾರೆ.
ಈ ಬಗ್ಗೆ ಮಾತನಾಡಿರುವ ಕಾರ್ಯರ್ಶಿ ಜೈ ಶಾ, ನಾವು ಇಲ್ಲಿ ಸಿಕ್ಕಿಹಾಕಿಕೊಂಡಿದ್ದೇವೆ. ಮೊದಲಿಗೆ ಆಟಗಾರರನ್ನು ಸುರಕ್ಷಿತವಾಗಿ ದೇಶಕ್ಕೆ ರವಾನಿಸಲಾಗುವುದು ಇದಕ್ಕೆ ಮೊದಲ ಆದ್ಯತೆ ನೀಡಲಾಗುತ್ತದೆ. ಇದರ ಜೊತೆಗೆ ಭಾರತದಿಂದ ತೆರಳಿರುವ ಮಾಧ್ಯಮ ಮಿತ್ರರರನ್ನು ಸಹಾ ಸುರಕ್ಷಿತವಾಗಿ ದೇಶಕ್ಕೆ ಕರೆತರಲಾಗುವುದು ಎಂದು ಅವರು ಹೇಳಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…