ನವದೆಹಲಿ: ಟಿ20 ವಿಶ್ವಕಪ್ ಗೆದ್ದಿರುವ ಭಾರತ ಕ್ರಿಕೆಟ್ ಚಾಂಪಿಯನ್ಸ್ ಇಂದು ಬೆಳಿಗ್ಗೆ ದೆಹಲಿಗೆ ಆಗಮಿಸಿದೆ. ಬೆಳಿಗ್ಗೆ 6.05 ರ ಸುಮಾರಿಗೆ ಟಿ20 ವಿಶ್ವಕಪ್ ಚಾಂಪಿಯನ್ಗಳನ್ನು ಹೊತ್ತ ಏರ್ ಇಂಡಿಯಾ ವಿಮಾನವು ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು.
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ 13 ವರ್ಷಗಳ ಕಪ್ ದಾಹವನ್ನು ನೀಗಿಸಿರುವ ಟೀಮ್ ಇಂಡಿಯಾ ತಂಡವನ್ನು ದೆಹಲಿಯಲ್ಲಿ ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು.
ಬಾರ್ಬಡೋಸ್ ಚಂಡಮಾರುತ ಅಪ್ಪಳಿಸಿದ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ಆಟಗಾರರು ಭಾರತಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಇದೀಗ ವಿಶೇಷ ವಿಮಾನದ ಮೂಲಕ ಟಿ20 ವಿಶ್ವಕಪ್ ಟ್ರೋಫಿಯೊಂದಿಗೆ ಆಟಗಾರರೆಲ್ಲಾ ತಾಯ್ನಾಡಿಗೆ ಆಗಮಿಸಿದ್ದಾರೆ.
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…
ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…
ಟೋಕಿಯೋ : ಜಪಾನ್ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…