ಕ್ರೀಡೆ

ವರ್ಷಾಂತ್ಯದಲ್ಲಿ ಆಸ್ಟ್ರೇಲಿಯಾ ಪ್ರವಾಸ ಮಾಡಲಿರುವ ಭಾರತ ತಂಡ

ಮೆಲ್ಬರ್ನ್‌: ಈ ವರ್ಷದ ಆಕ್ಟೋಬರ್‌ ತಿಂಗಳಲ್ಲಿ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡವು ಏಕದಿನ ಹಾಗೂ ಟಿ20 ಸರಣಿಯಲ್ಲಿ ಆಡಲಿದೆ ಎಂದು ಕ್ರಿಕೆಟ್‌ ಆಸ್ಟ್ರೇಲಿಯಾ (ಸಿಎ) ಭಾನುವಾರ ತಿಳಿಸಿದೆ.

ಬಾರ್ಡರ್‌-ಗವಸ್ಕಾರ್‌ ಟ್ರೋಫಿಯ ಬಳಿಕ ಭಾರತ ತಂಡ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ಮೊದಲ ಸರಣಿ ಇದಾಗಿದೆ.

ಆಕ್ಟೋಬರ್‌ 19 ರಿಂದ ನವೆಂಬರ್‌ 8 ರವರೆಗೆ ಪಂದ್ಯಗಳು ನಡೆಯಲಿವೆ. ಏಕದಿನ ಪಂದ್ಯಗಳು ಪರ್ತ್‌, ಅಡಿಲೇಡ್‌ ಹಾಗೂ ಸಿಡ್ನಿಯಲ್ಲಿ ನಡೆಯಲಿವೆ. ಟಿ20 ಪಂದ್ಯಗಳು ಕ್ಯಾನ್‌ಬೆರಾ, ಮೆಲ್ಬರ್ನ್‌, ಹೋಬರ್ಟ್‌, ಗೋಲ್ಡ್‌ಕೋಸ್ಟ್‌, ಬ್ರಿಸ್ಬೇನ್‌ನಲ್ಲಿ ನಡೆಯಲಿದೆ.

ಏಕದಿನ ಪಂದ್ಯಗಳು

* ಅಕ್ಟೋಬರ್‌ 19: ಪರ್ತ್‌

* ಅಕ್ಟೋಬರ್‌ 23: ಅಡಿಲೇಡ್‌

* ಅಕ್ಟೋಬರ್‌ 25: ಸಿಡ್ನಿ

ಟಿ20 ಪಂದ್ಯಗಳು

* ಅಕ್ಟೋಬರ್‌ 29: ಕ್ಯಾನ್‌ಬೆರಾ

* ಅಕ್ಟೋಬರ್‌ 31: ಮೆಲ್ಬರ್ನ್‌

* ನವೆಂಬರ್‌ 2: ಹೋಬರ್ಟ್‌

* ನವೆಂಬರ್‌ 6: ಗೋಲ್ಡ್‌ಕೋಸ್ಟ್‌

* ನವೆಂಬರ್‌ 8: ಬ್ರಿಸ್ಬೇನ್‌

 

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

5 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

7 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

8 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

10 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

16 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

22 hours ago