ನವದೆಹಲಿ: ಒಂದೇ ಒಲಿಂಪಿಕ್ಸ್ನಲ್ಲಿ ಎರಡು ಪದಕ ಗೆದ್ದ ಮೊದಲ ಅಥ್ಲೀಟ್ ಎನ್ನುವ ಹೆಗ್ಗಳಿಕೆಗೆ ಪಾತ್ರವಾದ ಮನು ಭಾಕರ್ ಅವರಿಂದು ಭಾರತಕ್ಕೆ ಬಂದಿಳಿದಿದ್ದಾರೆ.
ಪ್ಯಾರಿಸ್ನಿಂದ ಹೊರಟ ಏರ್ ಇಂಡಿಯಾ ವಿಮಾನವು ಇಂದು ಬೆಳಿಗ್ಗೆ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಲ್ಯಾಂಡ್ ಆಗಿದೆ.
ಈ ವಿಮಾನದಲ್ಲಿ ಮನು ಭಾಕರ್ ಅವರು ದೆಹಲಿಗೆ ಬಂದಿಳಿದಿದ್ದು, ಸೋನೆ ಮಳೆಯ ನಡುವೆಯೂ ನೂರಾರು ಮಂದಿ ಮನು ಭಾಕರ್ಗೆ ಅದ್ಧೂರಿ ಸ್ವಾಗತ ಕೋರಿದ್ದಾರೆ.
ಮನು ಭಾಕರ್ ಅವರ ತವರು ರಾಜ್ಯವಾದ ಉತ್ತರಾಖಂಡ್ ಅಧಿಕಾರಿಗಳು, ಕ್ರೀಡಾ ಪ್ರೇಮಿಗಳು ಸೇರಿದಂತೆ ಅನೇಕರು ಮನು ಭಾಕರ್ ಅವರನ್ನು ಏರ್ಪೋರ್ಟ್ನಲ್ಲಿ ಬರಮಾಡಿಕೊಂಡರು.
ಹಾಡು, ನೃತ್ಯ ಹಾಗೂ ತಮಟೆ ಬಾರಿಸುವ ಮೂಲಕ ಭಾಕರ್ ಆಗಮನವನ್ನು ಏರ್ಪೋರ್ಟ್ನಲ್ಲಿ ಸಂಭ್ರಮಿಸಿದರು.
ಶನಿವಾರ ಮತ್ತೆ ಪ್ಯಾರಿಸ್ಗೆ ತೆರಳಲಿರುವ ಭಾಕರ್ ಅವರು, ಭಾನುವಾರ ನಡೆಯಲಿರುವ ಒಲಿಂಪಿಕ್ಸ್ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…