ಕ್ರೀಡೆ

U19 WorldCup Final: ಟಾಸ್ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಆಸ್ಟ್ರೇಲಿಯಾ

ಬನೋನಿ: ದಕ್ಷಿಣ ಆಫ್ರಿಕಾದ ವಿಲೋಮೂರ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಅಂಡರ್-19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಹಗ್ ವೈಬ್ಜೆನ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್:
ಭಾರತ U19 (ಪ್ಲೇಯಿಂಗ್ XI): ಆದರ್ಶ್ ಸಿಂಗ್, ಅರ್ಶಿನ್ ಕುಲಕರ್ಣಿ, ಮುಶೀರ್ ಖಾನ್, ಉದಯ್ ಸಹರಾನ್(ನಾಯಕ), ಪ್ರಿಯಾಂಶು ಮೊಲಿಯಾ, ಸಚಿನ್ ದಾಸ್, ಅರವೆಲ್ಲಿ ಅವನೀಶ್ (ವಿಕೆಟ್ ಕೀಪರ್), ಮುರುಗನ್ ಅಭಿಷೇಕ್, ರಾಜ್ ಲಿಂಬಾನಿ, ನಮನ್ ತಿವಾರಿ, ಸೌಮಿ ಪಾಂಡೆ.

ಆಸ್ಟ್ರೇಲಿಯಾ U19 (ಪ್ಲೇಯಿಂಗ್ XI): ಹ್ಯಾರಿ ಡಿಕ್ಸನ್, ಸ್ಯಾಮ್ ಕಾನ್ಸ್ಟಾಸ್, ಹಗ್ ವೈಬ್ಜೆನ್(ನಾಯಕ), ಹರ್ಜಸ್ ಸಿಂಗ್, ರಿಯಾನ್ ಹಿಕ್ಸ್(ವಿಕೆಟ್ ಕೀಪರ್), ಆಲಿವರ್ ಪೀಕ್, ರಾಫ್ ಮ್ಯಾಕ್‌ಮಿಲನ್, ಚಾರ್ಲಿ ಆಂಡರ್ಸನ್, ಟಾಮ್ ಸ್ಟ್ರಾಕರ್, ಮಾಹ್ಲಿ ಬಿಯರ್ಡ್‌ಮನ್, ಕ್ಯಾಲಮ್ ವಿಡ್ಲರ್.

andolanait

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

8 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

8 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

8 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

8 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

8 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

8 hours ago