ದಕ್ಷಿಣ ಆಫ್ರಿಕಾ ನೆಲದಲ್ಲಿ ನಡೆಯುತ್ತಿರುವ ಅಂಡರ್19 ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಲೀಗ್ ಹಂತ ಮುಕ್ತಾಯಗೊಂಡಿದ್ದು, ನಾಳೆಯಿಂದ ( ಜನವರಿ 30 ) ಸೂಪರ್ ಸಿಕ್ಸ್ ಹಂತದ ಪಂದ್ಯಗಳು ಆರಂಭಗೊಳ್ಳಲಿದೆ.
ಲೀಗ್ ಹಂತದಲ್ಲಿದ್ದ 4 ಗುಂಪುಗಳಿಂದ ತಲಾ ಮೂರು ತಂಡಗಳು ಸೂಪರ್6 ಸುತ್ತಿಗೆ ಆಯ್ಕೆಯಾಗಿದ್ದು, ಒಟ್ಟು 12 ತಂಡಗಳು ಪ್ರವೇಶಿಸಿವೆ. ಈ 12 ತಂಡಗಳನ್ನು ಎರಡು ತಂಡಗಳನ್ನಾಗಿ ವಿಭಜಿಸಲಾಗಿದೆ. ಎಲ್ಲಾ ತಂಡಗಳು ತಲಾ ಎರಡು ಪಂದ್ಯಗಳಲ್ಲಿ ಕಣಕ್ಕಿಳಿಯಲಿದ್ದು, ಅಂಕಪಟ್ಟಿಯಲ್ಲಿ ಟಾಪ್ ನಾಲ್ಕು ಸ್ಥಾನಗಳನ್ನು ಪಡೆದುಕೊಳ್ಳುವ ತಂಡಗಳು ಸೆಮಿಫೈನಲ್ ಪ್ರವೇಶಿಸಲಿವೆ. ಟೂರ್ನಿಯಲ್ಲಿ ಇಲ್ಲಿಯವರೆಗೂ ಸೋಲಿಲ್ಲದ ಸರದಾರನಾಗಿರುವ ಟೀಮ್ಇಂಡಿಯಾಗೆ ನ್ಯೂಜಿಲೆಂಡ್ ಹಾಗೂ ನೇಪಾಳ ತಂಡಗಳು ಈ ಸುತ್ತಿನಲ್ಲಿ ಎದುರಾಳಿಗಳಾಗಿವೆ.
ಸೂಪರ್ ಸಿಕ್ಸ್ ಹಂತದ ಯಾವ ಗುಂಪಿನಲ್ಲಿ ಯಾವ ತಂಡಗಳಿವೆ ಎಂಬ ಮಾಹಿತಿ ಹಾಗೂ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ..
ಗುಂಪು 1 : ಭಾರತ, ನ್ಯೂಜಿಲೆಂಡ್, ನೇಪಾಳ, ಐರ್ಲೆಂಡ್, ಬಾಂಗ್ಲಾದೇಶ ಹಾಗೂ ಪಾಕಿಸ್ತಾನ
ಗುಂಪು 2: ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಇಂಗ್ಲೆಂಡ್, ಶ್ರೀಲಂಕಾ, ಜಿಂಬಾಬ್ವೆ ಹಾಗೂ ವೆಸ್ಟ್ಇಂಡೀಸ್
ವೇಳಾಪಟ್ಟಿ:
ಜನವರಿ 30:
ಭಾರತ vs ನ್ಯೂಜಿಲೆಂಡ್ ಸೂಪರ್ ಸಿಕ್ಸ್, ಗುಂಪು 1
ಶ್ರೀಲಂಕಾ vs ವೆಸ್ಟ್ ಇಂಡೀಸ್ ಸೂಪರ್ ಸಿಕ್ಸ್, ಗುಂಪು 2
ಪಾಕಿಸ್ತಾನ vs ಐರ್ಲೆಂಡ್ ಸೂಪರ್ ಸಿಕ್ಸ್, ಗುಂಪು 1
ಜನವರಿ 31:
ಆಸ್ಟ್ರೇಲಿಯಾ vs ಇಂಗ್ಲೆಂಡ್ ಸೂಪರ್ ಸಿಕ್ಸ್, ಗುಂಪು 2
ನೇಪಾಳ vs ಬಾಂಗ್ಲಾದೇಶ ಸೂಪರ್ ಸಿಕ್ಸ್, ಗುಂಪು 1
ಜಿಂಬಾಬ್ವೆ vs ದಕ್ಷಿಣ ಆಫ್ರಿಕಾ ಸೂಪರ್ ಸಿಕ್ಸ್, ಗುಂಪು 2
ಫೆಬ್ರವರಿ 2:
ದಕ್ಷಿಣ ಆಫ್ರಿಕಾ vs ಶ್ರೀಲಂಕಾ ಸೂಪರ್ ಸಿಕ್ಸ್, ಗುಂಪು 2
ವೆಸ್ಟ್ ಇಂಡೀಸ್ vs ಆಸ್ಟ್ರೇಲಿಯಾ ಸೂಪರ್ ಸಿಕ್ಸ್, ಗುಂಪು 2
ಭಾರತ vs ನೇಪಾಳ ಸೂಪರ್ ಸಿಕ್ಸ್, ಗುಂಪು 1
ಫೆಬ್ರವರಿ 3:
ಪಾಕಿಸ್ತಾನ vs ಬಾಂಗ್ಲಾದೇಶ ಸೂಪರ್ ಸಿಕ್ಸ್, ಗುಂಪು 1
ಇಂಗ್ಲೆಂಡ್ vs ಜಿಂಬಾಬ್ವೆ ಸೂಪರ್ ಸಿಕ್ಸ್, ಗುಂಪು 2
ನ್ಯೂಜಿಲೆಂಡ್ vs ಐರ್ಲೆಂಡ್ ಸೂಪರ್ ಸಿಕ್ಸ್, ಗುಂಪು 1
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…