ಕ್ರೀಡೆ

ಐಸಿಸಿ ಟೂರ್ನಿಗಳಲ್ಲಿ ಅನ್ ಲಕ್ಕಿ ಭಾರತ: ಕಾರಣ ಗೊತ್ತ?

ಅಹ್ಮದಾಬಾದ್‌ : ಟೀಂ ಇಂಡಿಯಾಗೆ ಐಸಿಸಿ ಪ್ರಶಸ್ತಿಗಳನ್ನು ಗೆಲ್ಲವ ಯಾವುದೇ ಅದೃಷ್ಠ ಇಲ್ಲ ಎಂಬುದು ಪದೇ ಪದೇ ರುಜುವಾತಾಗಿದೆ.

2011ರ  ವಿಶ್ವಕಪ್‌ ಹಾಗೂ 2013ರ ಚಾಂಪಿಯನ್‌ ಟ್ರೋಫಿ ನಂತರ ಭಾರತಕ್ಕೆ ಎರಡು ದಶಕಗಳಿಂದ ಯಾವುದೇ ಐಸಿಸಿ ಪ್ರಶಸ್ತಿ ಮುಡಿಗೇರಿಲ್ಲ. ಈ ಬಾರಿಯ ಅತೀಥೆಯ ಭಾರತ ತಂಡ ತನ್ನ ತವರು ನೆಲದಲ್ಲಿಯೇ ಟ್ರೋಫಿ ಬಿಟ್ಟುಕೊಟ್ಟಿದ್ದು, ಅನ್‌ಲಕ್‌  ಬಾರತವನ್ನು ಬೆಂಬಿಡದೇ ಕಾಡುತ್ತಿದೆ.

ಈ ಬಾರಿಯ ವಿಶ್ವಕಪ್‌ನಲ್ಲಿ ಭಾರತ ನಡೆದುಬಂದ ಹಾದಿ ಇಲ್ಲಿದೆ.

2014 – ಟಿ 20 ವಿಶ್ವಕಪ್ ಫೈನಲ್ ಸೋಲು

2015 – ಏಕದಿನ ವಿಶ್ವಕಪ್ ಸೆಮಿಫೈನಲ್ ಸೋಲು

2016 – ಟಿ 20 ವಿಶ್ವಕಪ್ ಸೆಮಿಫೈನಲ್ ಸೋಲು

2017 – ಚಾಂಪಿಯನ್ಸ್ ಟ್ರೋಫಿ ಫೈನಲ್ ಸೋಲು

2019 – ವಿಶ್ವಕಪ್ ಸೆಮಿಫೈನಲ್ ಸೋಲು

2021 – ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಸೋಲು

2022 – ಟಿ 20 ವಿಶ್ವಕಪ್ ಸೆಮಿಫೈನಲ್ ಸೋಲು

2023 – ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಸೋಲು

2023 – ವಿಶ್ವಕಪ್ ಫೈನಲ್ ಸೋಲು

andolanait

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

49 mins ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

2 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

3 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

4 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

9 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

11 hours ago