ನವದೆಹಲಿ: ಎರಡು ಬಾರಿ ಒಲಂಪಿಕ್ ಪದಕ ವಿಜೇತೆಯಾಗಿರುವ ಪಿವಿ ಸಿಂಧು ಅವರು ಬರ್ಮಿಂಗ್ ಹ್ಯಾಮ್ ನಲ್ಲಿ ನಡೆದ 2022 ರ ಸ್ಪರ್ಧೆಯಿಂದಾಗಿ ಎಡಪಾದದ ಗಾಯದಿಂದ ಬಳಲುತ್ತಿದ್ದು, ನಾನು ಭಾರತಕ್ಕಾಗಿ ಕಾಮನ್ವೆಲ್ತ್ ಗೇಮ್ ನಲ್ಲಿ ಚಿನ್ನದ ಪದಕವನ್ನು ಗೆಲ್ಲುವ ಸನಿಹದಲ್ಲಿರುವಾಗ ಅನಿವಾರ್ಯವಾಗಿ ನಾನು ವಿಶ್ವ ಚಾಂಪಿಯನ್ ಹೊರ ಉಳಿಯಬೇಕಾಗಿದೆ. ನಾನು ತುಂಬಾ ನೋವನ್ನು ಅನುಭವಿಸಿದೆ.
ಕ್ವಾರ್ಟರ್ ಫೈನಲ್ ನಲ್ಲಿ ಗಾಯದ ಭಯವಿತ್ತು. ಆದರೆ ನನಗೆ ನನ್ನ ಕೋಚ್ ಫಿಸಿಯೋ ಮತ್ತು ತರಬೇತುದಾರರ ಸಹಾಯದಿಂದ ನಾನು ಸಾಧ್ಯವಾದಷ್ಟು ಮುಂದುವರಿದೆ. ಫೈನಲ್ ನಲ್ಲಿ ಮತ್ತು ನಂತರದ ಸಮಯದಲ್ಲಿ ಅಸಹನೀಯವಾದ ನೋವು ನನಗೆ ಗೊತ್ತು ಆದ್ದರಿಂದ ನಾನು ಹೈದರಾಬಾದ್ ಗೆ ಹಿಂತಿರುಗಿ ತಕ್ಷಣ ಂ ಎಂ ಆರ್ ಐ ಗೆ ಧಾವಿಸಿದೆ. ವೈದ್ಯರು ನನ್ನ ಎಡ ಪಾದದ ಮೇಲಿನ ಒತ್ತಡವನ್ನು ದೃಡಪಡಿಸಿದ್ದು. ಕೆಲವು ವಾರಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳಿ ಎಂದು ಹೇಳಿದರು. ನಾನು ಕೆಲವು ವಾರಗಳ ನಂತರ ಮತ್ತೆ ತರಬೇತಿಗೆ ಮರಳಬೇಕು. ನಿಮ್ಮ ಬೆಂಬಲ ಮತ್ತು ಪ್ರೀತಿಗಾಗಿ ಎಲ್ಲರಿಗೂ ಧನ್ಯವಾದಗಳು. ಎಂದು ಟ್ವೀಟ್ ನಲ್ಲಿ ಪೋಸ್ಟ್ ಮೂಲಕ ಹೇಳಿದ್ದಾರೆ.
ವಿಶ್ವ ಚಾಂಪಿಯನ್ ಶಿಪ್ 2022 ಆಗಸ್ಟ್ 21 ರಂದು ಟೋಕಿಯೋ ದಲ್ಲಿ ಪ್ರಾರಂಭವಾಗಲಿದೆ.
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…
ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…
ಟೋಕಿಯೋ : ಜಪಾನ್ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…