ನವದೆಹಲಿ: ಎರಡು ಬಾರಿ ಒಲಂಪಿಕ್ ಪದಕ ವಿಜೇತೆಯಾಗಿರುವ ಪಿವಿ ಸಿಂಧು ಅವರು ಬರ್ಮಿಂಗ್ ಹ್ಯಾಮ್ ನಲ್ಲಿ ನಡೆದ 2022 ರ ಸ್ಪರ್ಧೆಯಿಂದಾಗಿ ಎಡಪಾದದ ಗಾಯದಿಂದ ಬಳಲುತ್ತಿದ್ದು, ನಾನು ಭಾರತಕ್ಕಾಗಿ ಕಾಮನ್ವೆಲ್ತ್ ಗೇಮ್ ನಲ್ಲಿ ಚಿನ್ನದ ಪದಕವನ್ನು ಗೆಲ್ಲುವ ಸನಿಹದಲ್ಲಿರುವಾಗ ಅನಿವಾರ್ಯವಾಗಿ ನಾನು ವಿಶ್ವ ಚಾಂಪಿಯನ್ ಹೊರ ಉಳಿಯಬೇಕಾಗಿದೆ. ನಾನು ತುಂಬಾ ನೋವನ್ನು ಅನುಭವಿಸಿದೆ.
ಕ್ವಾರ್ಟರ್ ಫೈನಲ್ ನಲ್ಲಿ ಗಾಯದ ಭಯವಿತ್ತು. ಆದರೆ ನನಗೆ ನನ್ನ ಕೋಚ್ ಫಿಸಿಯೋ ಮತ್ತು ತರಬೇತುದಾರರ ಸಹಾಯದಿಂದ ನಾನು ಸಾಧ್ಯವಾದಷ್ಟು ಮುಂದುವರಿದೆ. ಫೈನಲ್ ನಲ್ಲಿ ಮತ್ತು ನಂತರದ ಸಮಯದಲ್ಲಿ ಅಸಹನೀಯವಾದ ನೋವು ನನಗೆ ಗೊತ್ತು ಆದ್ದರಿಂದ ನಾನು ಹೈದರಾಬಾದ್ ಗೆ ಹಿಂತಿರುಗಿ ತಕ್ಷಣ ಂ ಎಂ ಆರ್ ಐ ಗೆ ಧಾವಿಸಿದೆ. ವೈದ್ಯರು ನನ್ನ ಎಡ ಪಾದದ ಮೇಲಿನ ಒತ್ತಡವನ್ನು ದೃಡಪಡಿಸಿದ್ದು. ಕೆಲವು ವಾರಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳಿ ಎಂದು ಹೇಳಿದರು. ನಾನು ಕೆಲವು ವಾರಗಳ ನಂತರ ಮತ್ತೆ ತರಬೇತಿಗೆ ಮರಳಬೇಕು. ನಿಮ್ಮ ಬೆಂಬಲ ಮತ್ತು ಪ್ರೀತಿಗಾಗಿ ಎಲ್ಲರಿಗೂ ಧನ್ಯವಾದಗಳು. ಎಂದು ಟ್ವೀಟ್ ನಲ್ಲಿ ಪೋಸ್ಟ್ ಮೂಲಕ ಹೇಳಿದ್ದಾರೆ.
ವಿಶ್ವ ಚಾಂಪಿಯನ್ ಶಿಪ್ 2022 ಆಗಸ್ಟ್ 21 ರಂದು ಟೋಕಿಯೋ ದಲ್ಲಿ ಪ್ರಾರಂಭವಾಗಲಿದೆ.
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…