ಕ್ರೀಡೆ

ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ ಶಿಪ್ ನಿಂದ ಪಿವಿ. ಸಿಂಧು ಹೊರಗುಳಿಯುವ ಸಾಧ್ಯತೆ

ನವದೆಹಲಿ: ಎರಡು ಬಾರಿ ಒಲಂಪಿಕ್ ಪದಕ ವಿಜೇತೆಯಾಗಿರುವ ಪಿವಿ ಸಿಂಧು ಅವರು ಬರ್ಮಿಂಗ್ ಹ್ಯಾಮ್ ನಲ್ಲಿ ನಡೆದ 2022 ರ ಸ್ಪರ್ಧೆಯಿಂದಾಗಿ ಎಡಪಾದದ ಗಾಯದಿಂದ ಬಳಲುತ್ತಿದ್ದು, ನಾನು ಭಾರತಕ್ಕಾಗಿ ಕಾಮನ್ವೆಲ್ತ್ ಗೇಮ್ ನಲ್ಲಿ ಚಿನ್ನದ ಪದಕವನ್ನು ಗೆಲ್ಲುವ ಸನಿಹದಲ್ಲಿರುವಾಗ ಅನಿವಾರ್ಯವಾಗಿ  ನಾನು ವಿಶ್ವ ಚಾಂಪಿಯನ್  ಹೊರ ಉಳಿಯಬೇಕಾಗಿದೆ. ನಾನು ತುಂಬಾ ನೋವನ್ನು ಅನುಭವಿಸಿದೆ.

ಕ್ವಾರ್ಟರ್ ಫೈನಲ್ ನಲ್ಲಿ ಗಾಯದ ಭಯವಿತ್ತು. ಆದರೆ ನನಗೆ ನನ್ನ ಕೋಚ್ ಫಿಸಿಯೋ ಮತ್ತು ತರಬೇತುದಾರರ ಸಹಾಯದಿಂದ ನಾನು ಸಾಧ್ಯವಾದಷ್ಟು ಮುಂದುವರಿದೆ. ಫೈನಲ್ ನಲ್ಲಿ ಮತ್ತು ನಂತರದ ಸಮಯದಲ್ಲಿ ಅಸಹನೀಯವಾದ ನೋವು ನನಗೆ ಗೊತ್ತು ಆದ್ದರಿಂದ ನಾನು ಹೈದರಾಬಾದ್ ಗೆ ಹಿಂತಿರುಗಿ ತಕ್ಷಣ ಂ ಎಂ ಆರ್ ಐ ಗೆ ಧಾವಿಸಿದೆ. ವೈದ್ಯರು ನನ್ನ ಎಡ ಪಾದದ ಮೇಲಿನ ಒತ್ತಡವನ್ನು ದೃಡಪಡಿಸಿದ್ದು. ಕೆಲವು ವಾರಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳಿ ಎಂದು ಹೇಳಿದರು. ನಾನು ಕೆಲವು ವಾರಗಳ ನಂತರ ಮತ್ತೆ ತರಬೇತಿಗೆ ಮರಳಬೇಕು. ನಿಮ್ಮ ಬೆಂಬಲ ಮತ್ತು ಪ್ರೀತಿಗಾಗಿ ಎಲ್ಲರಿಗೂ ಧನ್ಯವಾದಗಳು. ಎಂದು ಟ್ವೀಟ್ ನಲ್ಲಿ ಪೋಸ್ಟ್ ಮೂಲಕ ಹೇಳಿದ್ದಾರೆ.

ವಿಶ್ವ ಚಾಂಪಿಯನ್ ಶಿಪ್ 2022 ಆಗಸ್ಟ್ 21 ರಂದು ಟೋಕಿಯೋ ದಲ್ಲಿ ಪ್ರಾರಂಭವಾಗಲಿದೆ.

andolanait

Recent Posts

ಪಿರಿಯಾಪಟ್ಟಣ | ನಿಲ್ಲದ ಸರ್ವರ್‌ ಸಮಸ್ಯೆ ; ಪಡಿತರ ಪಡೆಯಲು ಪರದಾಟ

ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…

3 hours ago

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

5 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

6 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

11 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

11 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

12 hours ago