ನವದೆಹಲಿ: ಎರಡು ಬಾರಿ ಒಲಂಪಿಕ್ ಪದಕ ವಿಜೇತೆಯಾಗಿರುವ ಪಿವಿ ಸಿಂಧು ಅವರು ಬರ್ಮಿಂಗ್ ಹ್ಯಾಮ್ ನಲ್ಲಿ ನಡೆದ 2022 ರ ಸ್ಪರ್ಧೆಯಿಂದಾಗಿ ಎಡಪಾದದ ಗಾಯದಿಂದ ಬಳಲುತ್ತಿದ್ದು, ನಾನು ಭಾರತಕ್ಕಾಗಿ ಕಾಮನ್ವೆಲ್ತ್ ಗೇಮ್ ನಲ್ಲಿ ಚಿನ್ನದ ಪದಕವನ್ನು ಗೆಲ್ಲುವ ಸನಿಹದಲ್ಲಿರುವಾಗ ಅನಿವಾರ್ಯವಾಗಿ ನಾನು ವಿಶ್ವ ಚಾಂಪಿಯನ್ ಹೊರ ಉಳಿಯಬೇಕಾಗಿದೆ. ನಾನು ತುಂಬಾ ನೋವನ್ನು ಅನುಭವಿಸಿದೆ.
ಕ್ವಾರ್ಟರ್ ಫೈನಲ್ ನಲ್ಲಿ ಗಾಯದ ಭಯವಿತ್ತು. ಆದರೆ ನನಗೆ ನನ್ನ ಕೋಚ್ ಫಿಸಿಯೋ ಮತ್ತು ತರಬೇತುದಾರರ ಸಹಾಯದಿಂದ ನಾನು ಸಾಧ್ಯವಾದಷ್ಟು ಮುಂದುವರಿದೆ. ಫೈನಲ್ ನಲ್ಲಿ ಮತ್ತು ನಂತರದ ಸಮಯದಲ್ಲಿ ಅಸಹನೀಯವಾದ ನೋವು ನನಗೆ ಗೊತ್ತು ಆದ್ದರಿಂದ ನಾನು ಹೈದರಾಬಾದ್ ಗೆ ಹಿಂತಿರುಗಿ ತಕ್ಷಣ ಂ ಎಂ ಆರ್ ಐ ಗೆ ಧಾವಿಸಿದೆ. ವೈದ್ಯರು ನನ್ನ ಎಡ ಪಾದದ ಮೇಲಿನ ಒತ್ತಡವನ್ನು ದೃಡಪಡಿಸಿದ್ದು. ಕೆಲವು ವಾರಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳಿ ಎಂದು ಹೇಳಿದರು. ನಾನು ಕೆಲವು ವಾರಗಳ ನಂತರ ಮತ್ತೆ ತರಬೇತಿಗೆ ಮರಳಬೇಕು. ನಿಮ್ಮ ಬೆಂಬಲ ಮತ್ತು ಪ್ರೀತಿಗಾಗಿ ಎಲ್ಲರಿಗೂ ಧನ್ಯವಾದಗಳು. ಎಂದು ಟ್ವೀಟ್ ನಲ್ಲಿ ಪೋಸ್ಟ್ ಮೂಲಕ ಹೇಳಿದ್ದಾರೆ.
ವಿಶ್ವ ಚಾಂಪಿಯನ್ ಶಿಪ್ 2022 ಆಗಸ್ಟ್ 21 ರಂದು ಟೋಕಿಯೋ ದಲ್ಲಿ ಪ್ರಾರಂಭವಾಗಲಿದೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…