ನವದೆಹಲಿ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 2024ರ ಮಹಿಳಾ ಪ್ರೀಮಿಯರ್ ಲೀಗ್ ಪ್ರಶಸ್ತಿಯ ಫೈನಲ್ನಲ್ಲಿ 8 ಪಂದ್ಯಗಳಿಂದ ಗೆದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಮುಡಿಗೇರಿಸಿಕೊಂಡಿದೆ.
ಸ್ಮೃತಿ ಮಂಧಾನ ನಾಯಕತ್ವದ ಆರ್ಸಿಬಿ ಮಹಿಳಾ ತಂಡವನ್ನು ಸಿಎಂ ಸಿದ್ಧರಾಮಯ್ಯ, ವಿರಾಟ್ ಕೊಹ್ಲಿ, ಕ್ರಿಸ್ ಗೇಲ್, ದಿನೇಶ್ ಕಾರ್ತಿಕ್ ಸೇರಿದಂತೆ ದಿಗ್ಗಜರು ಅಭಿನಂದನೆ ಸಲ್ಲಿಸಿದ್ದಾರೆ.
ಸ್ಮೃತಿ ಮಂಧಾನ ನಾಯಕತ್ವದ ಆರ್ಸಿಬಿ ಮಹಿಳಾ ತಂಡವನ್ನು ಸಿಎಂ ಸಿದ್ಧರಾಮಯ್ಯ, ವಿರಾಟ್ ಕೊಹ್ಲಿ, ಕ್ರಿಸ್ ಗೇಲ್, ದಿನೇಶ್ ಕಾರ್ತಿಕ್ ಸೇರಿದಂತೆ ದಿಗ್ಗಜರು ಅಭಿನಂದನೆ ಸಲ್ಲಿಸಿದ್ದಾರೆ.
ವಿಡಿಯೋ ಕಾಲ್ ಮಾಡಿದ ಕೊಹ್ಲಿ : ಆರ್ಸಿಬಿ ಮಹಿಳಾ ತಂಡ ಚೊಚ್ಚಲ ವುಮೆನ್ಸ್ ಪ್ರೀಮಿಯರ್ ಲೀಗ್ ಗೆಲ್ಲುತ್ತಿದ್ದಂತೆ ಆರ್ಸಿಬಿ ಪುರುಷರ ತಂಡದ ಹಿರಿಯ ಬ್ಯಾಟ್ಸ್ಮನ್ ವಿರಾಟ್ ವಿಡಿಯೋ ಕರೆ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ವಿರಾಟ್ ಕೊಹ್ಲಿ ಮಹಿಳಾ ತಂಡದ ಜೊತೆ ಮಾತನಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಚಹಲ್ : ಬೆಂಗಳೂರು ತಂಡದ ಮಾಜಿ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ “ಆನಂದ..ಪರಮಾನಂದ…ಪರಮಾನಂದ.. ನಮ್ಮ ಆರ್ಸಿಬಿ ತಂಡಕ್ಕೆ ಅಭಿನಂದನೆಗಳು,” ಎಂದುಟ್ವೀಟ್ ಮಾಡಿದ್ದಾರೆ.
ಸಿಎಂ ಸಿದ್ಧರಾಮಯ್ಯ : ಇಂದಿನ #TATAWPL ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಮಣಿಸಿ ಆರ್.ಸಿ.ಬಿ ತಂಡ ಚಾಂಪಿಯನ್ಶಿಪ್ ಅನ್ನು ಮುಡಿಗೇರಿಸಿಕೊಂಡಿದೆ. ಇಡೀ ಪಂದ್ಯಾಕೂಟದುದ್ದಕ್ಕೂ ಸಂಘಟಿತ ಪ್ರದರ್ಶನ ನೀಡಿರುವ ನಮ್ಮ ಹುಡುಗಿಯರ ಆಟ ಅಭಿನಂದನಾರ್ಹ. ಕ್ರಿಕೆಟ್ ಪ್ರೇಮಿಯಾದ ನನಗೆ ಈ ಗೆಲುವು ಅತ್ಯಂತ ಖುಷಿಕೊಟ್ಟಿದೆ. ಆರ್.ಸಿ.ಬಿ ಅಭಿಮಾನಿಗಳ ದಶಕಗಳ ಕನಸು ಇಂದು ಈಡೇರಿದೆ. ಐಪಿಎಲ್ ನಲ್ಲಿಯೂ ನಮ್ಮ ಹುಡುಗರು ಕಪ್ ಗೆಲ್ಲಲಿ ಎಂಬ ಹಾರೈಕೆ ನನ್ನದು. ಈ ಸಲ ಕಪ್ ನಮ್ದೆ…..ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…