ಕ್ರೀಡೆ

Vijay Hazare Trophy 2023: ರೌಂಡ್‌ 3 ಪಂದ್ಯಗಳ ಮುಕ್ತಾಯದ ಬಳಿಕ ಅಗ್ರಸ್ಥಾನದಲ್ಲಿವೆ ಈ 4 ತಂಡಗಳು

ಸದ್ಯ ನಡೆಯುತ್ತಿರುವ ವಿಜಯ್‌ ಹಜಾರೆ ಟ್ರೋಫಿಯ ರೌಂಡ್‌ 3 ಪಂದ್ಯಗಳು ನಿನ್ನೆ ( ನವೆಂಬರ್‌ 27 ) ಮುಕ್ತಾಯಗೊಂಡಿವೆ. ಇನ್ನು ಕರ್ನಾಟಕ ತಂಡ ರೌಂಡ್‌ 3 ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಗೆಲುವು ಸಾಧಿಸುವುದರ ಮೂಲಕ ಟೂರ್ನಿಯಲ್ಲಿ ಸತತ ಮೂರನೇ ಜಯ ಸಾಧಿಸಿ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರಿಸಿದೆ.

ಮೊದಲಿಗೆ ಜಮ್ಮು ಕಾಶ್ಮೀರದ ವಿರುದ್ಧ ಕಣಕ್ಕಿಳಿದು 222 ರನ್‌ಗಳ ಭರ್ಜರಿ ಗೆಲುವು ಸಾಧಿಸಿದ್ದ ಕರ್ನಾಟಕ ಎರಡನೇ ಪಂದ್ಯದಲ್ಲಿ ಉತ್ತರಾಖಂಡ ತಂಡದ ವಿರುದ್ಧ 52 ಪಂದ್ಯಗಳ ಜಯ ದಾಖಲಿಸಿತ್ತು. ಹೀಗೆ ಹ್ಯಾಟ್ರಿಕ್‌ ಜಯ ಸಾಧಿಸಿರುವ ಕರ್ನಾಟಕ ಕರ್ನಾಟಕ ಗ್ರೂಪ್‌ ಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದೆ. ಇನ್ನು ಮುಂಬೈ, ವಿದರ್ಭ, ರಾಜಸ್ಥಾನ್‌ ಹಾಗೂ ಮಧ್ಯ ಪ್ರದೇಶ ತಂಡಗಳೂ ಸಹ ತಮ್ಮ ತಮ್ಮ ಅಂಕಪಟ್ಟಿಗಳಲ್ಲಿ ಹ್ಯಾಟ್ರಿಕ್‌ ಜಯದೊಂದಿಗೆ ಅಗ್ರಸ್ಥಾನವನ್ನು ಅಲಂಕರಿಸಿವೆ.

ಹಾಗಿದ್ದರೆ ಟೂರ್ನಿಯ ಮೊದಲ 3 ಸುತ್ತಿನ ಪಂದ್ಯಗಳು ಮುಕ್ತಾಯವಾದ ಬಳಿಕ ಅಂಕಪಟ್ಟಿ ಹೇಗಿದೆ, ಯಾವ ತಂಡಗಳು ಟಾಪ್‌ 3 ಸ್ಥಾನ ಪಡೆದುಕೊಂಡಿವೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

ಗ್ರೂಪ್‌ A
ಮುಂಬೈ – 3 ಪಂದ್ಯ, 3 ಗೆಲುವು, 12 ಅಂಕ
ತ್ರಿಪುರ – 3 ಪಂದ್ಯ, 2 ಗೆಲುವು, 1 ಸೋಲು, 8 ಅಂಕ
ಕೇರಳ – 3 ಪಂದ್ಯ, 2 ಗೆಲುವು, 1 ಸೋಲು, 8 ಅಂಕ

ಗ್ರೂಪ್‌ B

ವಿದರ್ಭ – 3 ಪಂದ್ಯ, 3 ಗೆಲುವು, 12 ಅಂಕ
ಸರ್ವಿಸಸ್ – 3 ಪಂದ್ಯ, 2 ಗೆಲುವು, 1 ಸೋಲು, 8 ಅಂಕ
ಹೈದರಾಬಾದ್ – 3 ಪಂದ್ಯ, 2 ಗೆಲುವು, 1 ಸೋಲು, 8 ಅಂಕ‌

ಗ್ರೂಪ್‌ C

ಕರ್ನಾಟಕ – 3 ಪಂದ್ಯ, 3 ಗೆಲುವು, 12 ಅಂಕ
ಹರಿಯಾಣ – 3 ಪಂದ್ಯ, 3 ಗೆಲುವು, 12 ಅಂಕ
ಚಂಡೀಗಢ – 3 ಪಂದ್ಯ, 2 ಗೆಲುವು,‌ 1 ಸೋಲು, 8 ಅಂಕ

ಗ್ರೂಪ್‌ D

ರಾಜಸ್ಥಾನ್ – 3 ಪಂದ್ಯ, 3 ಗೆಲುವು, 12 ಅಂಕ
ಗುಜರಾತ್ – 3 ಪಂದ್ಯ, 2 ಗೆಲುವು, 1 ಸೋಲು 8 ಅಂಕ
ಅಸ್ಸಾಂ – 2 ಪಂದ್ಯ, 1 ಗೆಲುವು, 1 ಸೋಲು, 4 ಅಂಕ

ಗ್ರೂಪ್‌ E

ಮಧ್ಯ ಪ್ರದೇಶ – 3 ಪಂದ್ಯ, 3 ಗೆಲುವು, 12 ಅಂಕ
ತಮಿಳುನಾಡು – 2 ಪಂದ್ಯ, 2 ಗೆಲುವು, 8 ಅಂಕ
ಬೆಂಗಾಳ್ – 3 ಪಂದ್ಯ, 2 ಗೆಲುವು, 1 ಸೋಲು 8 ಅಂಕ

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

1 min ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

29 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago