ಕ್ರೀಡೆ

Vijay Hazare Trophy 2023: ರೌಂಡ್‌ 3 ಪಂದ್ಯಗಳ ಮುಕ್ತಾಯದ ಬಳಿಕ ಅಗ್ರಸ್ಥಾನದಲ್ಲಿವೆ ಈ 4 ತಂಡಗಳು

ಸದ್ಯ ನಡೆಯುತ್ತಿರುವ ವಿಜಯ್‌ ಹಜಾರೆ ಟ್ರೋಫಿಯ ರೌಂಡ್‌ 3 ಪಂದ್ಯಗಳು ನಿನ್ನೆ ( ನವೆಂಬರ್‌ 27 ) ಮುಕ್ತಾಯಗೊಂಡಿವೆ. ಇನ್ನು ಕರ್ನಾಟಕ ತಂಡ ರೌಂಡ್‌ 3 ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಗೆಲುವು ಸಾಧಿಸುವುದರ ಮೂಲಕ ಟೂರ್ನಿಯಲ್ಲಿ ಸತತ ಮೂರನೇ ಜಯ ಸಾಧಿಸಿ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರಿಸಿದೆ.

ಮೊದಲಿಗೆ ಜಮ್ಮು ಕಾಶ್ಮೀರದ ವಿರುದ್ಧ ಕಣಕ್ಕಿಳಿದು 222 ರನ್‌ಗಳ ಭರ್ಜರಿ ಗೆಲುವು ಸಾಧಿಸಿದ್ದ ಕರ್ನಾಟಕ ಎರಡನೇ ಪಂದ್ಯದಲ್ಲಿ ಉತ್ತರಾಖಂಡ ತಂಡದ ವಿರುದ್ಧ 52 ಪಂದ್ಯಗಳ ಜಯ ದಾಖಲಿಸಿತ್ತು. ಹೀಗೆ ಹ್ಯಾಟ್ರಿಕ್‌ ಜಯ ಸಾಧಿಸಿರುವ ಕರ್ನಾಟಕ ಕರ್ನಾಟಕ ಗ್ರೂಪ್‌ ಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದೆ. ಇನ್ನು ಮುಂಬೈ, ವಿದರ್ಭ, ರಾಜಸ್ಥಾನ್‌ ಹಾಗೂ ಮಧ್ಯ ಪ್ರದೇಶ ತಂಡಗಳೂ ಸಹ ತಮ್ಮ ತಮ್ಮ ಅಂಕಪಟ್ಟಿಗಳಲ್ಲಿ ಹ್ಯಾಟ್ರಿಕ್‌ ಜಯದೊಂದಿಗೆ ಅಗ್ರಸ್ಥಾನವನ್ನು ಅಲಂಕರಿಸಿವೆ.

ಹಾಗಿದ್ದರೆ ಟೂರ್ನಿಯ ಮೊದಲ 3 ಸುತ್ತಿನ ಪಂದ್ಯಗಳು ಮುಕ್ತಾಯವಾದ ಬಳಿಕ ಅಂಕಪಟ್ಟಿ ಹೇಗಿದೆ, ಯಾವ ತಂಡಗಳು ಟಾಪ್‌ 3 ಸ್ಥಾನ ಪಡೆದುಕೊಂಡಿವೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

ಗ್ರೂಪ್‌ A
ಮುಂಬೈ – 3 ಪಂದ್ಯ, 3 ಗೆಲುವು, 12 ಅಂಕ
ತ್ರಿಪುರ – 3 ಪಂದ್ಯ, 2 ಗೆಲುವು, 1 ಸೋಲು, 8 ಅಂಕ
ಕೇರಳ – 3 ಪಂದ್ಯ, 2 ಗೆಲುವು, 1 ಸೋಲು, 8 ಅಂಕ

ಗ್ರೂಪ್‌ B

ವಿದರ್ಭ – 3 ಪಂದ್ಯ, 3 ಗೆಲುವು, 12 ಅಂಕ
ಸರ್ವಿಸಸ್ – 3 ಪಂದ್ಯ, 2 ಗೆಲುವು, 1 ಸೋಲು, 8 ಅಂಕ
ಹೈದರಾಬಾದ್ – 3 ಪಂದ್ಯ, 2 ಗೆಲುವು, 1 ಸೋಲು, 8 ಅಂಕ‌

ಗ್ರೂಪ್‌ C

ಕರ್ನಾಟಕ – 3 ಪಂದ್ಯ, 3 ಗೆಲುವು, 12 ಅಂಕ
ಹರಿಯಾಣ – 3 ಪಂದ್ಯ, 3 ಗೆಲುವು, 12 ಅಂಕ
ಚಂಡೀಗಢ – 3 ಪಂದ್ಯ, 2 ಗೆಲುವು,‌ 1 ಸೋಲು, 8 ಅಂಕ

ಗ್ರೂಪ್‌ D

ರಾಜಸ್ಥಾನ್ – 3 ಪಂದ್ಯ, 3 ಗೆಲುವು, 12 ಅಂಕ
ಗುಜರಾತ್ – 3 ಪಂದ್ಯ, 2 ಗೆಲುವು, 1 ಸೋಲು 8 ಅಂಕ
ಅಸ್ಸಾಂ – 2 ಪಂದ್ಯ, 1 ಗೆಲುವು, 1 ಸೋಲು, 4 ಅಂಕ

ಗ್ರೂಪ್‌ E

ಮಧ್ಯ ಪ್ರದೇಶ – 3 ಪಂದ್ಯ, 3 ಗೆಲುವು, 12 ಅಂಕ
ತಮಿಳುನಾಡು – 2 ಪಂದ್ಯ, 2 ಗೆಲುವು, 8 ಅಂಕ
ಬೆಂಗಾಳ್ – 3 ಪಂದ್ಯ, 2 ಗೆಲುವು, 1 ಸೋಲು 8 ಅಂಕ

andolana

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

6 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

7 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

9 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

12 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

14 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

19 hours ago