ಹರಿಯಾಣ: ವಿಜಯ್ ಹಜಾರೆ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಕರ್ನಾಟಕ, ಹರಿಯಾಣ ತಂಡವನ್ನು ಐದು ವಿಕೆಟ್ಗಳಿಂದ ಮಣಿಸಿ ಫೈನಲ್ ಪ್ರವೇಶಿಸಿದೆ.
ಈ ಮೂಲಕ ಐದನೇ ಬಾರಿ ಟೂರ್ನಿಯ ಫೈನಲ್ಗೆ ಅರ್ಹತೆ ಪಡೆದು ಬೀಗಿದೆ.
ಟಾಸ್ ಗೆದ್ದು ಮೊದಲ ಬೌಲಿಂಗ್ ಮಾಡಲು ಮಯಾಂಕ್ ಪಡೆ ಮುಂದಾಯಿತು. ಮೊದಲು ಬ್ಯಾಟಿಂಗ್ ಆಡಿದ ಹರಿಯಾಣ 50 ಓವರ್ಗಳಲ್ಲಿ 9 ವಿಕೆಟ್ಗೆ 237ರನ್ ಕಲೆಹಾಕಿತ್ತು. ಈ ಮೊತ್ತದ ಬೆನ್ನತ್ತಿದ ಕರ್ನಾಟಕ 47.2ಓವರ್ಗಳಲ್ಲಿ ವಿಕೆಟ್ ನಷ್ಟಕ್ಕೆ 238 ರನ್ ಸೇರಿಸಿ ಫೈನಲ್ ಪ್ರವೇಶಿಸಿತು.
ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಫೇಸ್ಬುಕ್ನಲ್ಲಿ ಜೀವ ಬೆದರಿಕೆ…
ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…
ಮಡಿಕೇರಿ: ಮಾರ್ಚ್ನಲ್ಲಿ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…
ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…
ಕೊಚ್ಚಿ: ಖ್ಯಾತ ಮಲಯಾಳಂ ನಟ ಹಾಗೂ ನಿರ್ದೇಶಕ ಶ್ರೀನಿವಾಸ್ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ವಿವಿಧ…
ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು…