ಹರಿಯಾಣ: ವಿಜಯ್ ಹಜಾರೆ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಕರ್ನಾಟಕ, ಹರಿಯಾಣ ತಂಡವನ್ನು ಐದು ವಿಕೆಟ್ಗಳಿಂದ ಮಣಿಸಿ ಫೈನಲ್ ಪ್ರವೇಶಿಸಿದೆ.
ಈ ಮೂಲಕ ಐದನೇ ಬಾರಿ ಟೂರ್ನಿಯ ಫೈನಲ್ಗೆ ಅರ್ಹತೆ ಪಡೆದು ಬೀಗಿದೆ.
ಟಾಸ್ ಗೆದ್ದು ಮೊದಲ ಬೌಲಿಂಗ್ ಮಾಡಲು ಮಯಾಂಕ್ ಪಡೆ ಮುಂದಾಯಿತು. ಮೊದಲು ಬ್ಯಾಟಿಂಗ್ ಆಡಿದ ಹರಿಯಾಣ 50 ಓವರ್ಗಳಲ್ಲಿ 9 ವಿಕೆಟ್ಗೆ 237ರನ್ ಕಲೆಹಾಕಿತ್ತು. ಈ ಮೊತ್ತದ ಬೆನ್ನತ್ತಿದ ಕರ್ನಾಟಕ 47.2ಓವರ್ಗಳಲ್ಲಿ ವಿಕೆಟ್ ನಷ್ಟಕ್ಕೆ 238 ರನ್ ಸೇರಿಸಿ ಫೈನಲ್ ಪ್ರವೇಶಿಸಿತು.
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್ನಲ್ಲಿ ಕಾಣೆಯಾಗಿದ್ದ…
ಬೆಂಗಳೂರು: ಹಳೆಯ ವಾಹನಗಳಿಗೆ ಎಚ್ಎಸ್ಆರ್ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…
ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…
ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತಿಯನ್ನು ಆಚರಣೆ…