ಹರಿಯಾಣ: ವಿಜಯ್ ಹಜಾರೆ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಕರ್ನಾಟಕ, ಹರಿಯಾಣ ತಂಡವನ್ನು ಐದು ವಿಕೆಟ್ಗಳಿಂದ ಮಣಿಸಿ ಫೈನಲ್ ಪ್ರವೇಶಿಸಿದೆ.
ಈ ಮೂಲಕ ಐದನೇ ಬಾರಿ ಟೂರ್ನಿಯ ಫೈನಲ್ಗೆ ಅರ್ಹತೆ ಪಡೆದು ಬೀಗಿದೆ.
ಟಾಸ್ ಗೆದ್ದು ಮೊದಲ ಬೌಲಿಂಗ್ ಮಾಡಲು ಮಯಾಂಕ್ ಪಡೆ ಮುಂದಾಯಿತು. ಮೊದಲು ಬ್ಯಾಟಿಂಗ್ ಆಡಿದ ಹರಿಯಾಣ 50 ಓವರ್ಗಳಲ್ಲಿ 9 ವಿಕೆಟ್ಗೆ 237ರನ್ ಕಲೆಹಾಕಿತ್ತು. ಈ ಮೊತ್ತದ ಬೆನ್ನತ್ತಿದ ಕರ್ನಾಟಕ 47.2ಓವರ್ಗಳಲ್ಲಿ ವಿಕೆಟ್ ನಷ್ಟಕ್ಕೆ 238 ರನ್ ಸೇರಿಸಿ ಫೈನಲ್ ಪ್ರವೇಶಿಸಿತು.
ಟೆಹರಾನ್: ಟೆಹರಾನ್ ಮೇಲೆ ಅಮೇರಿಕಾ ನಡೆಸಿದ ಬೃಹತ್ ದಾಳಿಯಲ್ಲಿ ಇರಾನಿನ ಮಿಲಿಟರಿ ಪಡೆಯ ಉನ್ನತ ಕಮಾಂಡರ್ಗಳನ್ನು ಹತ್ಯೆ ಮಾಡಲಾಗಿದೆ. ಈ…
ಮಡಿಕೇರಿ: ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯಾ ನಾಪತ್ತೆಯಾಗಿ ಮೂರು ದಿನಗಳು ಕಳೆದರೂ ಈವರೆಗೂ…
ಭಾರತೀಯ ರೈಲ್ವೆ ಇಲಾಖೆಯು ಕಾಯ್ದಿರಿಸುವ ಮುಂಗಡ ಟಿಕೆಟ್ ರದ್ದತಿಯ ಬಗ್ಗೆ ಹೊಸ ನಿಯಮವನ್ನು ಏಪ್ರಿಲ್ ೧ರಿಂದ ಜಾರಿಗೆ ತಂದಿದೆ. ಪ್ರಯಾಣಿಸುವ…
ಮೈಸೂರು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಕೌಂಟರ್ಗಳ ಸಂಖ್ಯೆ ಕಡಿಮೆ ಇರುವುದರಿಂದ ನಿಧಾನಗತಿಯಲ್ಲಿ ಕೆಲಸ ಸಾಗುತ್ತಿದೆ. ಹಿರಿಯ…
ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ! ಜನಪ್ರಿಯ ಕವಿ ಗೋಪಾಲಕೃಷ್ಣ ಅಡಿಗರ ಕವನದ ಈ ಸಾಲು ಇಂದಿನ ಕಾಲಮಾನದ ಜನಮಾನಸಕ್ಕೆ…
ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…