ಹರಿಯಾಣ: ವಿಜಯ್ ಹಜಾರೆ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಕರ್ನಾಟಕ, ಹರಿಯಾಣ ತಂಡವನ್ನು ಐದು ವಿಕೆಟ್ಗಳಿಂದ ಮಣಿಸಿ ಫೈನಲ್ ಪ್ರವೇಶಿಸಿದೆ.
ಈ ಮೂಲಕ ಐದನೇ ಬಾರಿ ಟೂರ್ನಿಯ ಫೈನಲ್ಗೆ ಅರ್ಹತೆ ಪಡೆದು ಬೀಗಿದೆ.
ಟಾಸ್ ಗೆದ್ದು ಮೊದಲ ಬೌಲಿಂಗ್ ಮಾಡಲು ಮಯಾಂಕ್ ಪಡೆ ಮುಂದಾಯಿತು. ಮೊದಲು ಬ್ಯಾಟಿಂಗ್ ಆಡಿದ ಹರಿಯಾಣ 50 ಓವರ್ಗಳಲ್ಲಿ 9 ವಿಕೆಟ್ಗೆ 237ರನ್ ಕಲೆಹಾಕಿತ್ತು. ಈ ಮೊತ್ತದ ಬೆನ್ನತ್ತಿದ ಕರ್ನಾಟಕ 47.2ಓವರ್ಗಳಲ್ಲಿ ವಿಕೆಟ್ ನಷ್ಟಕ್ಕೆ 238 ರನ್ ಸೇರಿಸಿ ಫೈನಲ್ ಪ್ರವೇಶಿಸಿತು.
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…