ಕ್ರೀಡೆ

ಸಚಿನ್‌ ತೆಂಡಲ್ಕೂರ್‌ ದಾಖಲೆ ಮುರಿದ ವಿರಾಟ್‌ ಕೊಹ್ಲಿ

ಹೊಸದಿಲ್ಲಿ : ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಅವರು, ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದು ವಿಶ್ವದಾಖಲೆ ನಿರ್ಮಿಸಿದ್ದಾರೆ.

ಐಸಿಸಿಯ ಒಂದು ಮಾದರಿಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ದಾಖಲೆಗೆ ಕೊಹ್ಲಿ ಪಾತ್ರವಾಗಿದ್ದಾರೆ. ಇಲ್ಲಿಯವರೆಗೆ ಸಚಿನ್ ತೆಂಡೂಲ್ಕರ್ ಟೆಸ್ಟ್ ಕ್ರಿಕೆಟ್‌ನಲ್ಲಿ 51 ಶತಕ ಹೊಡೆದಿದ್ದರು. ಕೊಹ್ಲಿ ಇಂದು 102 ಎಸೆತಗಳಲ್ಲಿ 52ನೇ ಶತಕ ಸಿಡಿಸಿ ಸಚಿನ್ ದಾಖಲೆಯನ್ನು ಮುರಿದಿದ್ದಾರೆ.

ಇದನ್ನು ಓದಿ:  ಅಂಧರ ಮಹಿಳಾ ಟಿ20 ಕ್ರಿಕೆಟ್‌ ವಿಶ್ವಕಪ್‌ ಗೆದ್ದ ಭಾರತ

ಅತಿ ಹೆಚ್ಚು ಶತಕ ಸಿಡಿಸಿದ ಆಟಗಾರರು ಇವರು.

1.ವಿರಾಟ್ ಕೊಹ್ಲಿ(ಏಕದಿನ) – 52
2.ಸಚಿನ್ ತೆಂಡೂಲ್ಕರ್(ಟೆಸ್ಟ್)- 51
3.ಸಚಿನ್ ತೆಂಡೂಲ್ಕರ್ (ಏಕದಿನ) – 49
4. ಜಾಕ್ವೆಸ್ ಕಾಲಿಸ್ (ಟೆಸ್ಟ್)-45
5.ರಿಕಿ ಪಾಂಟಿಂಗ್ (ಟೆಸ್ಟ್) – 41

ವಿರಾಟ್ ಕೊಹ್ಲಿ 48 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದರೆ 102 ಎಸೆತಗಳಲ್ಲಿ ಶತಕ ಹೊಡೆದರು. ಅಂತಿಮವಾಗಿ ಕೊಹ್ಲಿ 130 ರನ್(11 ಬೌಂಡರಿ, 7 ಸಿಕ್ಸ್) ಹೊಡೆದು ಔಟಾದರು.

ಎರಡನೇ ವಿಕೆಟ್‌ಗೆ ರೋಹಿತ್ ಶರ್ಮಾ ಮತ್ತು ಕೊಹ್ಲಿ 109 ಎಸೆತಗಳಿಗೆ 136 ರನ್ ಜೊತೆಯಾಟವಾಡಿದ್ದರೆ ನಾಲ್ಕನೇ ವಿಕೆಟಿಗೆ ಕೆಎಲ್ ರಾಹುಲ್ ಜೊತೆ 74 ಎಸೆತಗಳಲ್ಲಿ 76 ರನ್ ಜೊತೆಯಾಟವಾಡಿದರು. ಭಾರತದ ಮೊತ್ತ 25 ಆಗಿದ್ದಾಗ ಕ್ರೀಸ್‌ಗೆ ಆಗಮಿಸಿದ ಕೊಹ್ಲಿ ತಂಡದ ಸ್ಕೋರ್ 276 ಆಗಿದ್ದಾಗ ಕ್ಯಾಚ್ ನೀಡಿ ಔಟಾದರು.

ಆಂದೋಲನ ಡೆಸ್ಕ್

Recent Posts

ದಾವಣಗೆರೆ| ಕಿರು ಮೃಗಾಲಯದಲ್ಲಿ ನಾಲ್ಕು ಜಿಂಕೆಗಳ ಸಾವಿಗೆ ಕಾರಣ ಬಹಿರಂಗ

ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…

9 mins ago

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…

55 mins ago

ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…

1 hour ago

ಭಾಷಣ ಓದದೇ ತೆರಳಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌: ಕಾಂಗ್ರೆಸ್‌ ನಾಯಕರಿಂದ ಹೈಡ್ರಾಮಾ

ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೇವಲ ಎರಡನೇ ಮಾತಿನಲ್ಲಿ…

2 hours ago

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…

2 hours ago

ರಾಜ್ಯಪಾಲರು-ಸರ್ಕಾರದ ಸಂಘರ್ಷದ ನಡುವೆಯೇ ವಿಧಾನಸೌಧದಲ್ಲಿ ಅಧಿವೇಶನ: ಪೊಲೀಸರಿಂದ ಭದ್ರತೆ

ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ…

3 hours ago