ಕ್ರೀಡೆ

ಸಚಿನ್‌ ತೆಂಡಲ್ಕೂರ್‌ ದಾಖಲೆ ಮುರಿದ ವಿರಾಟ್‌ ಕೊಹ್ಲಿ

ಹೊಸದಿಲ್ಲಿ : ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಅವರು, ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದು ವಿಶ್ವದಾಖಲೆ ನಿರ್ಮಿಸಿದ್ದಾರೆ.

ಐಸಿಸಿಯ ಒಂದು ಮಾದರಿಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ದಾಖಲೆಗೆ ಕೊಹ್ಲಿ ಪಾತ್ರವಾಗಿದ್ದಾರೆ. ಇಲ್ಲಿಯವರೆಗೆ ಸಚಿನ್ ತೆಂಡೂಲ್ಕರ್ ಟೆಸ್ಟ್ ಕ್ರಿಕೆಟ್‌ನಲ್ಲಿ 51 ಶತಕ ಹೊಡೆದಿದ್ದರು. ಕೊಹ್ಲಿ ಇಂದು 102 ಎಸೆತಗಳಲ್ಲಿ 52ನೇ ಶತಕ ಸಿಡಿಸಿ ಸಚಿನ್ ದಾಖಲೆಯನ್ನು ಮುರಿದಿದ್ದಾರೆ.

ಇದನ್ನು ಓದಿ:  ಅಂಧರ ಮಹಿಳಾ ಟಿ20 ಕ್ರಿಕೆಟ್‌ ವಿಶ್ವಕಪ್‌ ಗೆದ್ದ ಭಾರತ

ಅತಿ ಹೆಚ್ಚು ಶತಕ ಸಿಡಿಸಿದ ಆಟಗಾರರು ಇವರು.

1.ವಿರಾಟ್ ಕೊಹ್ಲಿ(ಏಕದಿನ) – 52
2.ಸಚಿನ್ ತೆಂಡೂಲ್ಕರ್(ಟೆಸ್ಟ್)- 51
3.ಸಚಿನ್ ತೆಂಡೂಲ್ಕರ್ (ಏಕದಿನ) – 49
4. ಜಾಕ್ವೆಸ್ ಕಾಲಿಸ್ (ಟೆಸ್ಟ್)-45
5.ರಿಕಿ ಪಾಂಟಿಂಗ್ (ಟೆಸ್ಟ್) – 41

ವಿರಾಟ್ ಕೊಹ್ಲಿ 48 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದರೆ 102 ಎಸೆತಗಳಲ್ಲಿ ಶತಕ ಹೊಡೆದರು. ಅಂತಿಮವಾಗಿ ಕೊಹ್ಲಿ 130 ರನ್(11 ಬೌಂಡರಿ, 7 ಸಿಕ್ಸ್) ಹೊಡೆದು ಔಟಾದರು.

ಎರಡನೇ ವಿಕೆಟ್‌ಗೆ ರೋಹಿತ್ ಶರ್ಮಾ ಮತ್ತು ಕೊಹ್ಲಿ 109 ಎಸೆತಗಳಿಗೆ 136 ರನ್ ಜೊತೆಯಾಟವಾಡಿದ್ದರೆ ನಾಲ್ಕನೇ ವಿಕೆಟಿಗೆ ಕೆಎಲ್ ರಾಹುಲ್ ಜೊತೆ 74 ಎಸೆತಗಳಲ್ಲಿ 76 ರನ್ ಜೊತೆಯಾಟವಾಡಿದರು. ಭಾರತದ ಮೊತ್ತ 25 ಆಗಿದ್ದಾಗ ಕ್ರೀಸ್‌ಗೆ ಆಗಮಿಸಿದ ಕೊಹ್ಲಿ ತಂಡದ ಸ್ಕೋರ್ 276 ಆಗಿದ್ದಾಗ ಕ್ಯಾಚ್ ನೀಡಿ ಔಟಾದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

31 mins ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

4 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

8 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

10 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

11 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

12 hours ago