Categories: ಕ್ರೀಡೆ

End of An Era : 14 ವರ್ಷ, 123 ಟೆಸ್ಟ್ ವಿರಾಟ್‌ ಸಾಧನೆ

ಹೊಸದಿಲ್ಲಿ : ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಕಿಂಗ್‌ ವಿರಾಟ್‌ ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡುವ ಮೂಲಕ ತಮ್ಮ 14 ವರ್ಷದ ಟೆಸ್ಟ್‌ ಕ್ರಿಕೆಟ್‌ಗೆ ಭಾವನಾತ್ಮಕ ವಿದಾಯ ಹೇಳಿದ್ದಾರೆ.

ವಿರಾಟ್‌ ಕೊಹ್ಲಿ ತಮ್ಮ ಟೆಸ್ಟ್‌ ವೃತ್ತಿ ಜೀವನದಲ್ಲಿ ಏನೆಲ್ಲ ಸಾಧನೆ ಮಾಡಿದ್ದಾರೆ ಎಂಬುದು ಇಲ್ಲಿದೆ.

ವಿರಾಟ್‌, ಭಾರತದ ಟೆಸ್ಟ್‌ ಕ್ರಿಕೆಟ್‌ನ ಅತ್ಯಂತ ಯಶಸ್ವಿ ನಾಯಕ. ಅವರ ನಾಯಕತ್ವದಲ್ಲಿ ಟೀಮ್‌ ಇಂಡಿಯಾ 68 ಪಂದ್ಯಗಳನ್ನು ಆಡಿದ್ದು, 40 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

ಭಾರತ ತಂಡ 2018-19ರಲ್ಲಿ ಆಸ್ಟ್ರೇಲಿಯಾ ಪ್ರವಾಸ ಮಾಡಿ ಟೆಸ್ಟ್‌ ಸರಣಿಯನ್ನು ಗೆದ್ದಿತ್ತು. ಆಸ್ಟ್ರೇಲಿಯಾದಲ್ಲಿ ಟೆಸ್ಟ್‌ ಸರಣಿ ಗೆದ್ದ ಭಾರತ ಮತ್ತು ಏಷ್ಯಾದ ಮೊದಲ ನಾಯಕ ವಿರಾಟ್‌ ಕೊಹ್ಲಿ ಆಗಿದ್ದಾರೆ.

ಇದನ್ನೂ ಓದಿ:- ಟೆಸ್ಟ್‌ ಕ್ರಿಕೆಟ್‌ಗೆ ವಿರಾಟ್‌ ಕೊಹ್ಲಿ ವಿದಾಯ 

ಟೆಸ್ಟ್‌ ಕ್ರಿಕೆಟ್‌ನಲ್ಲಿ 7 ದ್ವಿಶತಕಗಳನ್ನು ಗಳಿಸಿದ್ದಾರೆ. ಈ ಅವಧಿಯಲ್ಲಿ ಅತಿ ಹೆಚ್ಚು ದ್ವಿಶತಕಗಳನ್ನು ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್‌ ಕೂಡ ವಿರಾಟ್‌ ಕೊಹ್ಲಿಯೇ ಆಗಿದ್ದಾರೆ.

2019 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ವಿರಾಟ್‌ ಅಜೇಯ 254ರನ್‌ ಗಳಿಸಿ ಟೆಸ್ಟ್‌ನಲ್ಲಿ ಅತಿದೊಡ್ಡ ಇನ್ನಿಂಗ್ಸ್‌ ಗಳಿಸಿದ ನಾಯಕರಾಗಿದ್ದಾರೆ. ಅಲ್ಲದೇ ತವರಿನಲ್ಲಿ ಆಡಿದ ಎಲ್ಲಾ ಸರಣಿಯನ್ನು ಕೊಹ್ಲಿ ತಮ್ಮ ನಾಯಕತ್ವದಲ್ಲಿ ಗೆದ್ದಿದ್ದರು.

ಪದಾರ್ಪಣೆ : 2011 ಜೂನ್‌ 20-23 Vs ವೆಸ್ಟ್‌ ಇಂಡೀಸ್‌
ಕೊನೆಯ ಟೆಸ್ಟ್‌ : 2025 ಜನವರಿ 03-05 Vs ಆಸ್ಟ್ರೇಲಿಯಾ
ಟೆಸ್ಟ್‌ ಪಂದ್ಯಗಳು : 123
ಇನ್ನಿಂಗ್ಸ್‌ : 210
ನಾಟೌಟ್‌ : 13
ರನ್‌ : 9230
ಗರಿಷ್ಟ ರನ್‌ :254*
ಸರಾಸರಿ :46.85
ಸ್ಟ್ರೈಕ್‌ ರೇಟ್‌ : 55.57
ದ್ವಿಶತಕ : 7
ಶತಕ : 30
ಅರ್ಧಶತಕ :31
ಬೌಂಡರಿ : 1027
ಸಿಕ್ಸರ್‌ : 30
ಕ್ಯಾಚ್‌ : 121

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

22 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

22 hours ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

22 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಗೌರವ್ ಶುಕ್ಲಾ ಎಂಬ ‘ಸಮವಸ್ತ್ರವಿಲ್ಲದ ಸೈನಿಕ’

‘ಸಪೋರ‍್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ  ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…

22 hours ago

ಮಲ್ಲಳ್ಳಿ ಜಲಪಾತದ ರೋಪ್‌ವೇ ಯೋಜನೆಗೆ ವೇಗ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್‌ವೇ ಯೋಜನೆಗೆ ವೇಗ ದೊರೆತಿದೆ.…

22 hours ago

ಮೀನುಗಾರಿಕೆ ಉತ್ತೇಜನಕ್ಕೆ ಸಂಚಾರ ಮತ್ಸ್ಯ ವಾಹಿನಿ

ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…

22 hours ago