ನವದೆಹಲಿ: ಟೀಂ ಇಂಡಿಯಾದ ಬಹುಬೇಡಿಕೆಯ ಆಟಗಾರ ವಿರಾಟ್ ಕೊಹ್ಲಿ, 12 ವರ್ಷಗಳ ಬಳಿಕ ರಣಜಿ ಟ್ರೋಫಿಯಲ್ಲಿ ಕಾಣಿಸಿಕೊಂಡಿದ್ದು ದೆಹಲಿ ತಂಡದ ಪರವಾಗಿ ಮೈದಾನಕ್ಕಿಳಿದಿದ್ದಾರೆ.
ಇಂದು (ಜ.30) ಅರುಣ್ ಜೇಟ್ಲಿ ಮೈದಾನದಲ್ಲಿ ರೈಲ್ವೇಸ್ ತಂಡದ ವಿರುದ್ಧ ಆರಂಭವಾದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮೈದಾನಕ್ಕಿಳಿದಿದ್ದಾರೆ. ಈ ವೇಳೆ ಸ್ಟೇಡಿಯಂ ಹೊರಗಡೆ ಅವರನ್ನು ನೋಡಲು ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದು ನೂಕುನುಗ್ಗಲು ಉಂಟಾಗಿ ಒಂದಿಬ್ಬರು ಕೆಳಕ್ಕೆ ಬಿದ್ದು ಗಾಯಗಳಾಗಿವೆ ಎಂದು ವರದಿಯಾಗಿದೆ.
ನಾನು 30 ವರ್ಷ ದೆಹಲಿ ಕ್ರಿಕೆಟ್ನಲ್ಲಿ ಸಕ್ರಿಯವಾಗಿದ್ದೇನೆ. ಆದರೆ ರಣಜಿ ಪಂದ್ಯವೊಂದರಲ್ಲಿ ಇಂತಹ ದೃಶ್ಯಗಳನ್ನು ನೋಡಿರಲಿಲ್ಲ. ಇದು ಕೊಹ್ಲಿ ಜನಪ್ರಿಯತೆಗೆ ಸಾಟಿಯಿಲ್ಲ ಎಂದು ತೋರಿಸುತ್ತದೆ ಎಂದು ಡಿಡಿಸಿಎ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೊಹ್ಲಿ ಕೊನೆಯದಾಗಿ 2012ರಲ್ಲಿ ಉತ್ತರ ಪ್ರದೇಶದ ವಿರುದ್ಧ ಆಡಿದ್ದರು.
ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಷನ್ಸ್ ಕೋರ್ಟ್ ನೀಡಿರುವ ಸಮನ್ಸ್ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ಹೊರಡಿಸಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ…
ಮೈಸೂರು: ಕ್ಯಾತಮಾರನಹಳ್ಳಿ ಮಸೀದಿ ಬಂದ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್ ಸೂಚನೆ ಮೇರೆಗೆ ಇಂದು ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಪಿಎಲ್ ಕಾರ್ಡ್ ಹೊಂದಿದ ವಿಕಲಚೇತನರಿಗೆ ಮುಂರುವ ದಿನಗಳಲ್ಲಿ ವಿಮಾ ಮೊತ್ತನ್ನು ಐದು ಲಕ್ಷ ರೂ.ಗೆ ಏರಿಕೆ…
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಆರೋಪಿ ರನ್ಯಾ ರಾವ್ ಈಗ ತಪ್ಪೊಪ್ಪಿಕೊಂಡಿದ್ದಾರೆ ಎಂಬ…
ಚಂಡೀಗಢ: ಬೈಕ್ನಲ್ಲಿ ಬೆನ್ನಟ್ಟಿ ಶಿವಸೇನಾ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬ್ನ ಮೊಗಾದಲ್ಲಿ ನಡೆದಿದೆ. ದಾಳಿಯಲ್ಲಿ ಓರ್ವ ಬಾಲಕ…
ಬೆಂಗಳೂರು: ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ 50 ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಅಪ್ಪು ಸಿನಿಮಾ ರಿ-ರಿಲೀಸ್…