ನವದೆಹಲಿ: ಟೀಂ ಇಂಡಿಯಾದ ಬಹುಬೇಡಿಕೆಯ ಆಟಗಾರ ವಿರಾಟ್ ಕೊಹ್ಲಿ, 12 ವರ್ಷಗಳ ಬಳಿಕ ರಣಜಿ ಟ್ರೋಫಿಯಲ್ಲಿ ಕಾಣಿಸಿಕೊಂಡಿದ್ದು ದೆಹಲಿ ತಂಡದ ಪರವಾಗಿ ಮೈದಾನಕ್ಕಿಳಿದಿದ್ದಾರೆ.
ಇಂದು (ಜ.30) ಅರುಣ್ ಜೇಟ್ಲಿ ಮೈದಾನದಲ್ಲಿ ರೈಲ್ವೇಸ್ ತಂಡದ ವಿರುದ್ಧ ಆರಂಭವಾದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮೈದಾನಕ್ಕಿಳಿದಿದ್ದಾರೆ. ಈ ವೇಳೆ ಸ್ಟೇಡಿಯಂ ಹೊರಗಡೆ ಅವರನ್ನು ನೋಡಲು ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದು ನೂಕುನುಗ್ಗಲು ಉಂಟಾಗಿ ಒಂದಿಬ್ಬರು ಕೆಳಕ್ಕೆ ಬಿದ್ದು ಗಾಯಗಳಾಗಿವೆ ಎಂದು ವರದಿಯಾಗಿದೆ.
ನಾನು 30 ವರ್ಷ ದೆಹಲಿ ಕ್ರಿಕೆಟ್ನಲ್ಲಿ ಸಕ್ರಿಯವಾಗಿದ್ದೇನೆ. ಆದರೆ ರಣಜಿ ಪಂದ್ಯವೊಂದರಲ್ಲಿ ಇಂತಹ ದೃಶ್ಯಗಳನ್ನು ನೋಡಿರಲಿಲ್ಲ. ಇದು ಕೊಹ್ಲಿ ಜನಪ್ರಿಯತೆಗೆ ಸಾಟಿಯಿಲ್ಲ ಎಂದು ತೋರಿಸುತ್ತದೆ ಎಂದು ಡಿಡಿಸಿಎ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೊಹ್ಲಿ ಕೊನೆಯದಾಗಿ 2012ರಲ್ಲಿ ಉತ್ತರ ಪ್ರದೇಶದ ವಿರುದ್ಧ ಆಡಿದ್ದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…