ಕ್ರೀಡೆ

ವಿರಾಟ್‌ ಕೊಹ್ಲಿ ನ್ಯೂ ಹೇರ್​ಸ್ಟ್ರೈಲ್ ಗೆ ಅಭಿಮಾನಿಗಳು ಫಿದಾ

ಏಷ್ಯಾ ಕಪ್​ನಲ್ಲಿ ಭರ್ಜರಿ ಶತಕದ ಮೂಲಕ ಫಾರ್ಮ್​ಗೆ ಮರಳಿರುವ ವಿರಾಟ್​ ವಿಶ್ವಕಪ್​ ಸಿದ್ಧತೆಯಲ್ಲಿದ್ದಾರೆ. ಈ ನಡುವೆ ಅವರು ಹೊಸ ಹೇರ್​ಸ್ಟ್ರೈಲ್​  ಮಾಡಿಸಿಕೊಳ್ಳುವ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಇವರು ಈ ನ್ಯೂ ಲುಕ್‌ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಆಸ್ಟ್ರೇಲಿಯಾ ಸರಣಿಯ ಮೊದಲ ಟಿ20 ಪಂದ್ಯ ಪಂಜಾಬ್​ನ ಮೊಹಾಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊಹಾಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿರುವ ವಿರಾಟ್​ ಕೊಹ್ಲಿ ತಮ್ಮದೇ ಫ್ಯಾಷನ್​ನಿಂದಾಗಿ ಗಮನ ಸೆಳೆದಿದ್ದಾರೆ. ರನ್​ ಮಷಿನ್​ ಹೊಸ ಹೇರ್​ಸ್ಟೈಲ್​ನಲ್ಲಿ ಮಿಂಚಿದ್ದಾರೆ. ವಿಶ್ವಕಪ್​ಗೂ ಮೊದಲು ವಿರಾಟ್​ರ ಹೊಸ ಹೇರ್​ಸ್ಟ್ರೈಲ್​ ಅಭಿಮಾನಿಗಳ ಗಮನ ಸೆಳೆದಿದೆ.ವಿರಾಟ್​ ಕೊಹ್ಲಿ ಮೊಹಾಲಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ವಿಡಿಯೋವನ್ನು ಪಂಜಾಬ್​ ಕ್ರಿಕೆಟ್​ ಸಂಸ್ಥೆ(ಪಿಸಿಎ) ತನ್ನ ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದೆ. ಹೊಸ ಕೂದಲ ವಿನ್ಯಾಸದಲ್ಲಿ ವಿರಾಟ್​ ಮಿಂಚುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್​ ಆಗುತ್ತಿವೆ.

ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಆದ ರಶೀದ್ ಸಲ್ಮಾನಿ ಕೊಹ್ಲಿಯ ಕೂದಲಿಗೆ ಹೊಸ ಲುಕ್ ತಂದಿದ್ದಾರೆ. ಅದಕ್ಕೆ ಸಂಬಂಧಿಸಿದ ಫೋಟೋಗಳನ್ನು ರಶೀದ್​ ತಮ್ಮ ಇನ್‌ಸ್ಟಾಮ್​ನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗಳಿಗೆ ಅಭಿಮಾನಿಗಳು ತರಹೇವಾರಿಯಾಗಿ ಕಮೆಂಟ್​ ಮಾಡಿದ್ದು, ಮೆಚ್ಚಿಕೊಂಡಿದ್ದಾರೆ.
ಇತ್ತೀಚೆಗಷ್ಟೇ ಮುಕ್ತಾಯವಾದ ಏಷ್ಯಾಕಪ್​ನಲ್ಲಿ ರನ್ ಮಷಿನ್ ವಿರಾಟ್​ ಕೊಹ್ಲಿ 3 ವರ್ಷಗಳ ಬಳಿಕ ಅಂದರೆ 1020 ದಿನಗಳ ನಂತರ ಶತಕ ಬಾರಿಸಿ ಕಾಂಗರೂ ನಾಡಿನಲ್ಲಿ ನಡೆಯುವ ಟಿ20 ವಿಶ್ವಕಪ್​ಗೆ ತಾವು ರೆಡಿ ಎಂಬ ಸಂದೇಶ ರವಾನೆ ಮಾಡಿದ್ದಾರೆ.
71 ನೇ ಶತಕವನ್ನು ದಾಖಲಿಸುವ ಮೂಲಕ ಆಸ್ಟ್ರೇಲಿಯಾದ ದಿಗ್ಗಜ ಕ್ರಿಕೆಟಿಗ ರಿಕ್ಕಿ ಪಾಂಟಿಂಗ್​ ಅವರ 71 ಶತಕಗಳ ದಾಖಲೆಯನ್ನು ಸರಿಗಟ್ಟಿದ್ದರು. ವಿಶ್ವಕಪ್​ನಲ್ಲಿ ಇನ್ನೊಂದು ಶತಕ ಬಾರಿಸಿದರೂ ವಿಶ್ವ ಕ್ರಿಕೆಟ್​ನಲ್ಲಿ ಅತಿಹೆಚ್ಚು ಶತಕ ಬಾರಿಸಿದವರ ಪಟ್ಟಿಯಲ್ಲಿ 2 ನೇ ಸ್ಥಾನ ಸಂಪಾದಿಸಲಿದ್ದಾರೆ. ವಿರಾಟ್​ಗೂ ಮೊದಲು ಕ್ರಿಕೆಟ್​ ದೇವರು ಸಚಿನ್​ ತೆಂಡೂಲ್ಕರ್​ ಶತಕಗಳ ಶತಕ ಶಿಖರವಿದೆ.

andolanait

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

13 mins ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

5 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

5 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

5 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

5 hours ago