ಕ್ರೀಡೆ

ಉತ್ತಮ ಆಹಾರಕ್ಕಾಗಿ ಪಾಕ್‌ಗೆ ಭೇಟಿ ನೀಡಿ: ಕ್ಯಾಪ್ಟನ್‌ ಕೂಲ್‌ ಹೇಳಿದ್ದೇನು!

ನವದೆಹಲಿ: ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರ ಆಹಾರದ ಮೇಲಿನ ವ್ಯಾಮೋಹ ವಿಶ್ವದಾದ್ಯಂತ ಇರುವ ಅವರ ಅಭಿಮಾನಿಗಳಿಗೆ ಚೆನ್ನಾಗಿಯೇ ತಿಳಿದಿದೆ. ಧೋನಿ ಅವರು ಪಾಕಿಸ್ತಾನದ ಪಾಕ ಪದ್ಧತಿಯ ಮಹಾನ್ ಅಭಿಮಾನಿಯಾಗಿದ್ದಾರೆ.

ಉತ್ತಮ ಆಹಾರದ ರುಚಿಯನ್ನು ಅನುಭವಿಸಲು ಪಾಕಿಸ್ತಾನಕ್ಕೆ ಭೇಟಿ ನೀಡುವಂತೆ ತಮ್ಮ ಅಭಿಮಾನಿಯೊಬ್ಬರಿಗೆ ಧೋನಿ ಸಲಹೆ ನೀಡಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವೀಡಿಯೊದಲ್ಲಿ ಚೆನೈ ಸೂಪರ್ ಕಿಂಗ್ಸ್ ನಾಯಕ ಧೋನಿ ಅವರು ತಮಗೆ ಉತ್ತಮ ಆಹಾರಕ್ಕಾಗಿ ಪಾಕಿಸ್ತಾನಕ್ಕೆ ಭೇಟಿ ನೀಡಿ ಎಂದು ಅಭಿಮಾನಿಯೊಬ್ಬರಿಗೆ ಸಲಹೆ ನೀಡಿದ್ದಾರೆ.

ಅಲ್ಲಿ ಒಳ್ಳೆಯ ಆಹಾರ ಇದೆ ಎಂದು ಹೇಳಿದರೂ ನಾನು ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಅಭಿಮಾನಿ ಸಭ್ಯ ರೀತಿಯಲ್ಲಿ ಪ್ರತಿಕ್ರಿಯಿಸಿದರು.

ಧೋನಿ ತಮ್ಮ ವೃತ್ತಿಜೀವನದ ಆರಂಭಿಕ ಹಂತದಲ್ಲಿ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡಿದ್ದರು. ಅಲ್ಲಿ ಅವರು ಭಾರತದ ಏಕದಿನ ಸರಣಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

2024ರ ಐಪಿಎಲ್ ಆವೃತ್ತಿಯ ಮೊದಲು ಧೋನಿ ಸಂಪೂರ್ಣವಾಗಿ ಫಿಟ್ ಆಗುತ್ತಾರೆಂಬ ಕುರಿತು ನಾನು ಆಶಾವಾದಿಯಾಗಿದ್ದೇನೆ. ನಮ್ಮ ತಂಡದ ನಾಯಕ ಮೊಣಕಾಲಿನ ಶಸ್ತ್ರಚಿಕಿತ್ಸೆಯ ನಂತರ ಚೇತರಿಸಿಕೊಂಡಿದ್ದಾರೆ. ಅವರು ಶೀಘ್ರವೇ ನೆಟ್ ಪಾಕ್ಸಿಸ್ ಆರಂಭಿಸಲಿದ್ದಾರೆ ಎಂದು ಇತ್ತೀಚೆಗೆ ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಶಿ ವಿಶ್ವನಾಥನ್ ಹೇಳಿದ್ದಾರೆ.

andolanait

Recent Posts

ದೇವಾಲಯಗಳಲ್ಲಿ ರೀಲ್ಸ್‌ಗೆ ಶುಲ್ಕ

ಬೆಂಗಳೂರು : ಇಂದಿನ ಯುವ ಜನಾಂಗದಲ್ಲಿ ಹೆಚ್ಚುತ್ತಿರುವ ರೀಲ್ಸ್ ಹುಚ್ಚನ್ನು ಎನ್‍ಕ್ಯಾಶ್ ಮಾಡಿಕೊಳ್ಳುವ ಹೊಸ ಐಡಿಯಾವನ್ನು ಮುಜರಾಯಿ ಇಲಾಖೆ ಕಂಡುಕೊಂಡಿದೆ.…

18 mins ago

ಸ್ನೇಹಮಯಿ ಕೃಷ್ಣ ಸಿಸಿಬಿ ಪೊಲೀಸ್ ವಶಕ್ಕೆ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದ ಪ್ರಮುಖ ದೂರುದಾರ ಮತ್ತು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು…

48 mins ago

ರಾಜ್ಯದ ಜನತೆಗೆ ದರ ಏರಿಗೆ ಶಾಕ್‌ : ಏಪ್ರಿಲ್‌ನಿಂದ ವಿದ್ಯುತ್‌ ದರ ಹೆಚ್ಚಳ

ಬೆಂಗಳೂರು : ಮುಂಬರುವ ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಾಗಲಿದ್ದು, ಪ್ರತಿ ಯೂನಿಟ್‍ಗೆ 12ರಿಂದ 15 ಪೈಸೆ ಹೆಚ್ಚುವರಿ ಶುಲ್ಕ…

1 hour ago

ಮೈಸೂರು | ಅನಧಿಕೃತ ಪ್ಲೇಕ್ಸ್, ಬ್ಯಾನರ್ ತೆರವುಗೊಳಿಸಿ ; ಜಿಲ್ಲಾಧಿಕಾರಿ ಆದೇಶ

ಮೈಸೂರು : ಸಂಘ ಸಂಸ್ಥೆ, ಸಂಘಟನೆಗಳು, ಸಾರ್ವಜನಿಕರು ಹಾಗೂ ಇತರರು ಸಾರ್ವಜನಿಕ ಪ್ರದೇಶದಲ್ಲಿ ಪ್ಲೇಕ್ಸ್ ಮತ್ತು ಬ್ಯಾನರ್ ಗಳನ್ನು ಅಳವಡಿಸಬೇಕಾದ್ದಲ್ಲಿ…

1 hour ago

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ : ಸಿಎಂ ಖಂಡನೆ, ಶಾಂತಿ-ಸೌಹಾರ್ದತೆಗೆ ಮನವಿ

ಬೆಂಗಳೂರು : ಬಾಗಲಕೋಟೆಯ ಹಳೆಯ ನಗರದಲ್ಲಿ ಚತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆಯ ವೇಳೆ ನಡೆದ…

3 hours ago

ಮಡಿಕೇರಿ | ಟ್ರಾಕ್ಟರ್ ಮಗುಚಿ ಕಾರ್ಮಿಕ ಸಾವು

ಸಿದ್ದಾಪುರ : ವಾಹನ ಚಲಾಯಿಸುವ ಆಸೆಯಿಂದ ಟ್ರಾಕ್ಟರ್ ಚಲಾಯಿಸಿದ ಕಾರ್ಮಿಕ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮಗುಚಿದ ಪರಿಣಾಮ ಸ್ಥಳದಲ್ಲೆ ಮೃತ…

4 hours ago