ಕೊಲಂಬೊ: ಇಲ್ಲಿನ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ಶ್ರೀಲಂಕಾ ನಡುವಿನ ಎರಡನೇ ಏಕದಿನ ಪಂದ್ಯದ ವೇಳೆ ರೋಹಿತ್ ಶರ್ಮಾ ವಾಷಿಂಗ್ಟನ್ ಸುಂದರ್ಗೆ ಒಡೆಯಲು ಮುಂದಾಗಿದ್ದಾರೆ.
ಒಂದಿಲ್ಲೊಂದು ವಿಚಾರದಲ್ಲಿ ಸದಾ ಸುದ್ದಿಯಾಗುವ ಟೀಂ ಇಂಡಿಯಾ ಕಪ್ತಾನ್ ರೋಹಿತ್ ಶರ್ಮಾ, ಇದೀಗ ಭಾರೀ ವೈರಲ್ ಆಗಿದ್ದಾರೆ.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ವಿರುದ್ಧ 33ನೇ ಓವರ್ ಎಸೆಯಲು ಬಂದ ವಾಷಿಂಗ್ಟನ್ ಸುಂದರ್ ಅವರು ರನ್ ಅಪ್ ಮಾಡುವಾಗಿ ಎಡವಿದರು. ಅವರು ಬರೋಬ್ಬರಿ ಮೂರು ಬಾರಿ ರನ್ಅಪ್ ನಲ್ಲಿ ಎಡವಿದರು.
ಸ್ಲಿಪ್ನಲ್ಲಿ ನಿಂತಿದ್ದ ರೋಹಿತ್ ಶರ್ಮಾ ಇದರಿಂದ ಕೋಪಗೊಂಡು ವಾಷಿಂಗ್ಟನ್ ಗೆ ಒಡೆಯಲು ಓಡೋಡಿ ಬರುತ್ತಿದ್ದರು.
ತಮಾಷೆಯಾಗಿ ಸುಂದರ್ಗೆ ಒಡೆಯುವ ರೀತಿಯಲ್ಲಿ ಬರುತ್ತಿದ್ದ ರೋಹಿತ್ರನ್ನು ನೋಡಿದ ಆಟಗಾರರು ನಕ್ಕರು. ಮತ್ತೆ ಬೌಲಿಂಗ್ ಮಾಡಲು ಮುಂದಾದ ಸುಂದರ್ ನಗುತ್ತಾ ಮುಂದೆ ಸಾಗಿದರು.
ಈ ವೀಡಿಯೋ ಈಗ ಸಖತ್ ವೈರಲ್ ಆಗಿದ್ದು, ರೋಹಿತ್ ಅವರ ತಮಾಷಾದಾಯಕ ನಡೆಗೆ ಎಲ್ಲೆಡೆ ವ್ಯಾಪಕವಾಗಿ ಪ್ರಶಂಸೆ ವ್ಯಕ್ತವಾಗುತ್ತಿದೆ.
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…