ಕೊಲಂಬೊ: ಇಲ್ಲಿನ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ಶ್ರೀಲಂಕಾ ನಡುವಿನ ಎರಡನೇ ಏಕದಿನ ಪಂದ್ಯದ ವೇಳೆ ರೋಹಿತ್ ಶರ್ಮಾ ವಾಷಿಂಗ್ಟನ್ ಸುಂದರ್ಗೆ ಒಡೆಯಲು ಮುಂದಾಗಿದ್ದಾರೆ.
ಒಂದಿಲ್ಲೊಂದು ವಿಚಾರದಲ್ಲಿ ಸದಾ ಸುದ್ದಿಯಾಗುವ ಟೀಂ ಇಂಡಿಯಾ ಕಪ್ತಾನ್ ರೋಹಿತ್ ಶರ್ಮಾ, ಇದೀಗ ಭಾರೀ ವೈರಲ್ ಆಗಿದ್ದಾರೆ.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ವಿರುದ್ಧ 33ನೇ ಓವರ್ ಎಸೆಯಲು ಬಂದ ವಾಷಿಂಗ್ಟನ್ ಸುಂದರ್ ಅವರು ರನ್ ಅಪ್ ಮಾಡುವಾಗಿ ಎಡವಿದರು. ಅವರು ಬರೋಬ್ಬರಿ ಮೂರು ಬಾರಿ ರನ್ಅಪ್ ನಲ್ಲಿ ಎಡವಿದರು.
ಸ್ಲಿಪ್ನಲ್ಲಿ ನಿಂತಿದ್ದ ರೋಹಿತ್ ಶರ್ಮಾ ಇದರಿಂದ ಕೋಪಗೊಂಡು ವಾಷಿಂಗ್ಟನ್ ಗೆ ಒಡೆಯಲು ಓಡೋಡಿ ಬರುತ್ತಿದ್ದರು.
ತಮಾಷೆಯಾಗಿ ಸುಂದರ್ಗೆ ಒಡೆಯುವ ರೀತಿಯಲ್ಲಿ ಬರುತ್ತಿದ್ದ ರೋಹಿತ್ರನ್ನು ನೋಡಿದ ಆಟಗಾರರು ನಕ್ಕರು. ಮತ್ತೆ ಬೌಲಿಂಗ್ ಮಾಡಲು ಮುಂದಾದ ಸುಂದರ್ ನಗುತ್ತಾ ಮುಂದೆ ಸಾಗಿದರು.
ಈ ವೀಡಿಯೋ ಈಗ ಸಖತ್ ವೈರಲ್ ಆಗಿದ್ದು, ರೋಹಿತ್ ಅವರ ತಮಾಷಾದಾಯಕ ನಡೆಗೆ ಎಲ್ಲೆಡೆ ವ್ಯಾಪಕವಾಗಿ ಪ್ರಶಂಸೆ ವ್ಯಕ್ತವಾಗುತ್ತಿದೆ.
ಬೆಂಗಳುರು : ಇಂದು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ…
ಕೋಲ್ಕತ್ತಾ: ಪಂಚರಾಜ್ಯಗಳ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್ ಮಾಡಿದೆ. ಪಶ್ಚಿಮ ಬಂಗಾಳ, ಅಸ್ಸಾಂ,…
ಬೇಸಿಗೆ ಬಿಸಿಲಿನ ಝಳಕ್ಕೆ ಬೆಂದು ಬಸವಳಿಯುತ್ತಿದ್ದ ಕರ್ನಾಟಕಕ್ಕೆ ಸುರಿದ ಅಕಾಲಿಕ ಮಳೆ ತಂಪೆರೆಯಿತು ಎನ್ನುವಷ್ಟರಲ್ಲಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಭಾರೀ…
ಪುದುಚೇರಿ : ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೇರಿಯು 30 ಕ್ಷೇತ್ರಗಳನ್ನು ಒಳಗೊಂಡಿದ್ದು, ಬಹುಮತಕ್ಕೆ ಕನಿಷ್ಠ 16 ಕ್ಷೇತ್ರಗಳನ್ನು ಗೆಲ್ಲಬೇಕಿದೆ. 294 ಅಭ್ಯರ್ಥಿಗಳು…
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕಮಲ ಅರಳುವ ಸಮಯ ಬಂದಿದೆ. ಮತ ಎಣಿಕೆಯ ಟ್ರೆಂಡ್ ಪ್ರಕಾರ 170ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ…
ಅಸ್ಸಾಂ : ಅಸ್ಸಾಂ ವಿಧಾನಸಭೆ ಚುನಾವಣೆಯ ಫಲಿತಾಂತ ಪ್ರಗತಿಯಲ್ಲಿದ್ದು, ಬಿಜೆಪಿ ಭಾರೀ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ 80, ಕಾಂಗ್ರೆಸ್ 26,…