ಕೊಲಂಬೊ: ಇಲ್ಲಿನ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ಶ್ರೀಲಂಕಾ ನಡುವಿನ ಎರಡನೇ ಏಕದಿನ ಪಂದ್ಯದ ವೇಳೆ ರೋಹಿತ್ ಶರ್ಮಾ ವಾಷಿಂಗ್ಟನ್ ಸುಂದರ್ಗೆ ಒಡೆಯಲು ಮುಂದಾಗಿದ್ದಾರೆ.
ಒಂದಿಲ್ಲೊಂದು ವಿಚಾರದಲ್ಲಿ ಸದಾ ಸುದ್ದಿಯಾಗುವ ಟೀಂ ಇಂಡಿಯಾ ಕಪ್ತಾನ್ ರೋಹಿತ್ ಶರ್ಮಾ, ಇದೀಗ ಭಾರೀ ವೈರಲ್ ಆಗಿದ್ದಾರೆ.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ವಿರುದ್ಧ 33ನೇ ಓವರ್ ಎಸೆಯಲು ಬಂದ ವಾಷಿಂಗ್ಟನ್ ಸುಂದರ್ ಅವರು ರನ್ ಅಪ್ ಮಾಡುವಾಗಿ ಎಡವಿದರು. ಅವರು ಬರೋಬ್ಬರಿ ಮೂರು ಬಾರಿ ರನ್ಅಪ್ ನಲ್ಲಿ ಎಡವಿದರು.
ಸ್ಲಿಪ್ನಲ್ಲಿ ನಿಂತಿದ್ದ ರೋಹಿತ್ ಶರ್ಮಾ ಇದರಿಂದ ಕೋಪಗೊಂಡು ವಾಷಿಂಗ್ಟನ್ ಗೆ ಒಡೆಯಲು ಓಡೋಡಿ ಬರುತ್ತಿದ್ದರು.
ತಮಾಷೆಯಾಗಿ ಸುಂದರ್ಗೆ ಒಡೆಯುವ ರೀತಿಯಲ್ಲಿ ಬರುತ್ತಿದ್ದ ರೋಹಿತ್ರನ್ನು ನೋಡಿದ ಆಟಗಾರರು ನಕ್ಕರು. ಮತ್ತೆ ಬೌಲಿಂಗ್ ಮಾಡಲು ಮುಂದಾದ ಸುಂದರ್ ನಗುತ್ತಾ ಮುಂದೆ ಸಾಗಿದರು.
ಈ ವೀಡಿಯೋ ಈಗ ಸಖತ್ ವೈರಲ್ ಆಗಿದ್ದು, ರೋಹಿತ್ ಅವರ ತಮಾಷಾದಾಯಕ ನಡೆಗೆ ಎಲ್ಲೆಡೆ ವ್ಯಾಪಕವಾಗಿ ಪ್ರಶಂಸೆ ವ್ಯಕ್ತವಾಗುತ್ತಿದೆ.
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…
ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…
ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…