ಕೊಲಂಬೊ: ಇಲ್ಲಿನ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ಶ್ರೀಲಂಕಾ ನಡುವಿನ ಎರಡನೇ ಏಕದಿನ ಪಂದ್ಯದ ವೇಳೆ ರೋಹಿತ್ ಶರ್ಮಾ ವಾಷಿಂಗ್ಟನ್ ಸುಂದರ್ಗೆ ಒಡೆಯಲು ಮುಂದಾಗಿದ್ದಾರೆ.
ಒಂದಿಲ್ಲೊಂದು ವಿಚಾರದಲ್ಲಿ ಸದಾ ಸುದ್ದಿಯಾಗುವ ಟೀಂ ಇಂಡಿಯಾ ಕಪ್ತಾನ್ ರೋಹಿತ್ ಶರ್ಮಾ, ಇದೀಗ ಭಾರೀ ವೈರಲ್ ಆಗಿದ್ದಾರೆ.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ವಿರುದ್ಧ 33ನೇ ಓವರ್ ಎಸೆಯಲು ಬಂದ ವಾಷಿಂಗ್ಟನ್ ಸುಂದರ್ ಅವರು ರನ್ ಅಪ್ ಮಾಡುವಾಗಿ ಎಡವಿದರು. ಅವರು ಬರೋಬ್ಬರಿ ಮೂರು ಬಾರಿ ರನ್ಅಪ್ ನಲ್ಲಿ ಎಡವಿದರು.
ಸ್ಲಿಪ್ನಲ್ಲಿ ನಿಂತಿದ್ದ ರೋಹಿತ್ ಶರ್ಮಾ ಇದರಿಂದ ಕೋಪಗೊಂಡು ವಾಷಿಂಗ್ಟನ್ ಗೆ ಒಡೆಯಲು ಓಡೋಡಿ ಬರುತ್ತಿದ್ದರು.
ತಮಾಷೆಯಾಗಿ ಸುಂದರ್ಗೆ ಒಡೆಯುವ ರೀತಿಯಲ್ಲಿ ಬರುತ್ತಿದ್ದ ರೋಹಿತ್ರನ್ನು ನೋಡಿದ ಆಟಗಾರರು ನಕ್ಕರು. ಮತ್ತೆ ಬೌಲಿಂಗ್ ಮಾಡಲು ಮುಂದಾದ ಸುಂದರ್ ನಗುತ್ತಾ ಮುಂದೆ ಸಾಗಿದರು.
ಈ ವೀಡಿಯೋ ಈಗ ಸಖತ್ ವೈರಲ್ ಆಗಿದ್ದು, ರೋಹಿತ್ ಅವರ ತಮಾಷಾದಾಯಕ ನಡೆಗೆ ಎಲ್ಲೆಡೆ ವ್ಯಾಪಕವಾಗಿ ಪ್ರಶಂಸೆ ವ್ಯಕ್ತವಾಗುತ್ತಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…