ದುಬೈ: ಹಿಂದಿನ ಐಸಿಸಿ ಪಂದ್ಯಗಳ ಸೋಲಿನ ಅನುಭವದಿಂದ ಒಂದು ವರ್ಷದ ಅವಧಿಯಲ್ಲಿ ಎರಡು ಪ್ರಮುಖ ಪ್ರಶಸ್ತಿಗಳನ್ನು ಗೆಲ್ಲಲು ಸಾಧ್ಯವಾಯಿತು ಎಂದು ಭಾರತ ತಂಡದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ನಂತರ ಮಾತನಾಡಿದ ಕೊಹ್ಲಿ, ಚಾಂಪಿಯನ್ಸ್ ಟ್ರೋಫಿಯಲ್ಲಿ ಪ್ರಶಸ್ತಿ ಗೆದ್ದು ತುಂಬಾ ದಿನಗಳಾಗದ್ದವು. ಟ್ರೋಫಿ ಗೆಲ್ಲುವುದು ಪ್ರಮುಖವಾಗಿತ್ತು. ಆಸ್ಟ್ರೇಲಿಯಾ ಪ್ರವಾಸದ ನಂತರ ಈ ಪ್ರಶಸ್ತಿ ಗೆದ್ದಿದ್ದೇವೆ. ಈ ಜಯ, ಒಂದು ತಂಡವಾಗಿ ನಮ್ಮ ಆತ್ಮ ವಿಶ್ವಾಸ ಹೆಚ್ಚಿಸಿದೆ ಎಂದು ಹೇಳಿದ್ದಾರೆ.
ಈ ಹಿಂದಿನ ಪಂದ್ಯಗಳಲ್ಲಿ ಒತ್ತಡ ಮೀರಿ ಆಡಲು ನಮ್ಮ ತಂಡದ ಆಟಗಾರರು ವಿಫಲವಾಗುತ್ತಿದ್ದರು. ಈ ವಿಫಲತೆಯ ಅನುಭವದಿಂದ ಈ ಟೂರ್ನಿಯಲ್ಲಿ ಒಬ್ಬೊಬ್ಬರು ಒತ್ತಡವನ್ನು ಮೀರಿ ಆಡಿದ್ದಾರೆ. ಈ ಅನುಭವಗಳಿಂದ ಬಾರಿ ಪಾಠ ಕಲಿತ್ತಿದ್ದೇವೆ ಎಂದಿದ್ದಾರೆ.
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…
ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…
ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…
ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…
ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…