ದುಬೈ: ಹಿಂದಿನ ಐಸಿಸಿ ಪಂದ್ಯಗಳ ಸೋಲಿನ ಅನುಭವದಿಂದ ಒಂದು ವರ್ಷದ ಅವಧಿಯಲ್ಲಿ ಎರಡು ಪ್ರಮುಖ ಪ್ರಶಸ್ತಿಗಳನ್ನು ಗೆಲ್ಲಲು ಸಾಧ್ಯವಾಯಿತು ಎಂದು ಭಾರತ ತಂಡದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ನಂತರ ಮಾತನಾಡಿದ ಕೊಹ್ಲಿ, ಚಾಂಪಿಯನ್ಸ್ ಟ್ರೋಫಿಯಲ್ಲಿ ಪ್ರಶಸ್ತಿ ಗೆದ್ದು ತುಂಬಾ ದಿನಗಳಾಗದ್ದವು. ಟ್ರೋಫಿ ಗೆಲ್ಲುವುದು ಪ್ರಮುಖವಾಗಿತ್ತು. ಆಸ್ಟ್ರೇಲಿಯಾ ಪ್ರವಾಸದ ನಂತರ ಈ ಪ್ರಶಸ್ತಿ ಗೆದ್ದಿದ್ದೇವೆ. ಈ ಜಯ, ಒಂದು ತಂಡವಾಗಿ ನಮ್ಮ ಆತ್ಮ ವಿಶ್ವಾಸ ಹೆಚ್ಚಿಸಿದೆ ಎಂದು ಹೇಳಿದ್ದಾರೆ.
ಈ ಹಿಂದಿನ ಪಂದ್ಯಗಳಲ್ಲಿ ಒತ್ತಡ ಮೀರಿ ಆಡಲು ನಮ್ಮ ತಂಡದ ಆಟಗಾರರು ವಿಫಲವಾಗುತ್ತಿದ್ದರು. ಈ ವಿಫಲತೆಯ ಅನುಭವದಿಂದ ಈ ಟೂರ್ನಿಯಲ್ಲಿ ಒಬ್ಬೊಬ್ಬರು ಒತ್ತಡವನ್ನು ಮೀರಿ ಆಡಿದ್ದಾರೆ. ಈ ಅನುಭವಗಳಿಂದ ಬಾರಿ ಪಾಠ ಕಲಿತ್ತಿದ್ದೇವೆ ಎಂದಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…