ದುಬೈ: ಹಿಂದಿನ ಐಸಿಸಿ ಪಂದ್ಯಗಳ ಸೋಲಿನ ಅನುಭವದಿಂದ ಒಂದು ವರ್ಷದ ಅವಧಿಯಲ್ಲಿ ಎರಡು ಪ್ರಮುಖ ಪ್ರಶಸ್ತಿಗಳನ್ನು ಗೆಲ್ಲಲು ಸಾಧ್ಯವಾಯಿತು ಎಂದು ಭಾರತ ತಂಡದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದ ನಂತರ ಮಾತನಾಡಿದ ಕೊಹ್ಲಿ, ಚಾಂಪಿಯನ್ಸ್ ಟ್ರೋಫಿಯಲ್ಲಿ ಪ್ರಶಸ್ತಿ ಗೆದ್ದು ತುಂಬಾ ದಿನಗಳಾಗದ್ದವು. ಟ್ರೋಫಿ ಗೆಲ್ಲುವುದು ಪ್ರಮುಖವಾಗಿತ್ತು. ಆಸ್ಟ್ರೇಲಿಯಾ ಪ್ರವಾಸದ ನಂತರ ಈ ಪ್ರಶಸ್ತಿ ಗೆದ್ದಿದ್ದೇವೆ. ಈ ಜಯ, ಒಂದು ತಂಡವಾಗಿ ನಮ್ಮ ಆತ್ಮ ವಿಶ್ವಾಸ ಹೆಚ್ಚಿಸಿದೆ ಎಂದು ಹೇಳಿದ್ದಾರೆ.
ಈ ಹಿಂದಿನ ಪಂದ್ಯಗಳಲ್ಲಿ ಒತ್ತಡ ಮೀರಿ ಆಡಲು ನಮ್ಮ ತಂಡದ ಆಟಗಾರರು ವಿಫಲವಾಗುತ್ತಿದ್ದರು. ಈ ವಿಫಲತೆಯ ಅನುಭವದಿಂದ ಈ ಟೂರ್ನಿಯಲ್ಲಿ ಒಬ್ಬೊಬ್ಬರು ಒತ್ತಡವನ್ನು ಮೀರಿ ಆಡಿದ್ದಾರೆ. ಈ ಅನುಭವಗಳಿಂದ ಬಾರಿ ಪಾಠ ಕಲಿತ್ತಿದ್ದೇವೆ ಎಂದಿದ್ದಾರೆ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…