ಕ್ರೀಡೆ

ನಮ್ಮದು ಉತ್ತಮ ತಂಡವಲ್ಲ, ಪ್ಲೇ ಆಫ್ ಆಡಲು ನಾವು ಅರ್ಹರಲ್ಲ: ಆರ್ ಸಿಬಿ ನಾಯಕ ಫಾಫ್‌

ಬೆಂಗಳೂರು: 2023ರ ಐಪಿಎಲ್ ಕೂಟದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿರ್ಗಮಿಸಿದೆ. ಸತತ ಮೂರು ಬಾರಿ ಪ್ಲೇ ಆಫ್ ತಲುಪಿದ್ದ ಆರ್ ಸಿಬಿ ಈ ಬಾರಿ ಅಂತಿಮ ಪಂದ್ಯದಲ್ಲಿ ಸೋಲುವ ಮೂಲಕ ಲೀಗ್ ಹಂತದಲ್ಲೇ ಮನೆದಾರಿ ಹಿಡಿದಿದೆ. ಆರ್ ಸಿಬಿ ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಈ ಋತುವಿನ ಐಪಿಎಲ್‌ನಲ್ಲಿನ ತನ್ನ ತಂಡದ ಪ್ರದರ್ಶನದ ಬಗ್ಗೆ ವಿಮರ್ಶಾತ್ಮಕ ಮೌಲ್ಯಮಾಪನ ಮಾಡಿದ್ದು “ಕೂಟದಲ್ಲಿ ನಮ್ಮದು ಅತ್ಯುತ್ತಮ ತಂಡಗಳಲ್ಲಿ ಒಂದಾಗಿರಲಿಲ್ಲ ಮತ್ತು ಪ್ಲೇ ಆಫ್ ತಲುಪುಲು ಅರ್ಹರಾಗಿರಲಿಲ್ಲ” ಎಂದು ಹೇಳಿದರು.

“ನಮ್ಮ ಋತುವು ಅಲ್ಲಿಗೆ ಕೊನೆಗೊಳ್ಳುತ್ತದೆ ಎಂದು ನಾನು ನಿರಾಶೆಗೊಂಡಿದ್ದೇನೆ. ನಾವು ನಮ್ಮ ಬಗ್ಗೆ ಆಳವಾಗಿ ಅವಲೋಕಿಸಿದರೆ, ನಾವು ಸ್ಪರ್ಧೆಯಲ್ಲಿ ಅತ್ಯುತ್ತಮ ತಂಡಗಳಲ್ಲಿ ಒಂದಾಗಿರಲಿಲ್ಲ ಎಂದು ಪ್ರಾಮಾಣಿಕವಾಗಿ ಒಪ್ಪಿಕೊಳ್ಳುತ್ತೇನೆ” ಎಂದು ಫಾಫ್ ಹೇಳಿದರು.

ನಾವು ಅದೃಷ್ಟ ಹೊಂದಿದ್ದೆವು, ಹೀಗಾಗಿ ಋತುವಿನ ಉದ್ದಕ್ಕೂ ಕೆಲವು ಉತ್ತಮ ಪ್ರದರ್ಶನಗಳು ಬಂದಿದ್ದವು, ಆದರೆ ಒಟ್ಟಾರೆಯಾಗಿ ತಂಡವಾಗಿ, ನೀವು 15-14 ಪಂದ್ಯಗಳ ಅವಧಿಯನ್ನು ನೋಡಿದರೆ, ನಾವು ಬಹುಶಃ ಪ್ಲೇ ಆಫ್ ನಲ್ಲಿರಲು ಅರ್ಹರಲ್ಲ” ಎಂದು ಆರ್ ಸಿಬಿ ನಾಯಕ ಫಾಫ್ ಹೇಳಿದರು.

ಗುಜರಾತ್ ವಿರುದ್ಧದ ಸೋಲಿನ ಬಗ್ಗೆ ಮಾತನಾಡಿದ ಫಾಫ್, “ಈ ಸೋಲು ಇನ್ನೂ ನೋವುಂಟು ಮಾಡುತ್ತಿದೆ. ನಾವು ಭಾನುವಾರ ರಾತ್ರಿ ನಿಜವಾಗಿಯೂ ಕಷ್ಟಪಟ್ಟು ಪ್ರಯತ್ನಿಸಿದ್ದೇವೆ, ಆದರೆ ದುರದೃಷ್ಟವಶಾತ್ ವಿಫಲವಾದೆವು. ಈ ವರ್ಷದ ನಮ್ಮ ಪಾಸಿಟಿವ್ ಗಳನ್ನು ನೋಡಿದರೆ ಗ್ಲೆನ್ ಮ್ಯಾಕ್ಸ್‌ವೆಲ್ ಆಟ, ನನ್ನ ಮತ್ತು ವಿರಾಟ್ ನಡುವೆ ನಾವು ಹೊಂದಿದ್ದ ಜೊತೆಯಾಟಗಳು. ಬಹುಶಃ ಪ್ರತಿ ಪಂದ್ಯದಲ್ಲೂ 50 ರನ್ ಜೊತೆಯಾಟವಾಡಿದ್ದೆವು. ಮೊಹಮ್ಮದ್ ಸಿರಾಜ್ ಉತ್ತಮ ಸೀಸನ್ ಹೊಂದಿದ್ದರು” ಎಂದರು.

andolanait

Recent Posts

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

14 mins ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

1 hour ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

2 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

2 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

2 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

4 hours ago